ಬ್ರೇಕಿಂಗ್ ನ್ಯೂಸ್
05-09-23 12:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪೂರ್ವ ಡಿಸಿಪಿ ಆಗಿದ್ದ ಭೀಮಾಶಂಕರ ಗುಳೇದ್ ಬೆಳಗಾವಿ ಎಸ್ಪಿ, ಬೆಂಗಳೂರು ಸಿಟಿ ಕ್ರೈಮ್ ಜಂಟಿ ಕಮಿಷನರ್ ಆಗಿದ್ದ ಡಿಐಜಿ ದರ್ಜೆಯ ಅಧಿಕಾರಿ ಡಾ.ಎಸ್. ಡಿ ಶರಣಪ್ಪ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿ ಡಿಐಜಿಪಿ ಆಗಿ ವರ್ಗ ಮಾಡಲಾಗಿದೆ. ಮಂಗಳೂರು ಕಮಿಷನರ್ ಕುಲದೀಪ್ ಜೈನ್, ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಳಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಎಸ್ಪಿ ಆಗಿ ಕಲಬುರಗಿಯಲ್ಲಿ ಪೊಲೀಸ್ ಅಕಾಡೆಮಿಯಲ್ಲಿದ್ದ ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಸ್ಥಳ ಮತ್ತು ಹುದ್ದೆ ನಿಯೋಜನೆ ಇಂತಿದೆ.

35 IPS police officers transferred in Karnataka by Congress Government including Mangalore and Udupi. Many have been transferred without any post keeping it hold. Mangalore Commissioner Kuldeep Jain transferred within 5 months of posting.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am