ಬ್ರೇಕಿಂಗ್ ನ್ಯೂಸ್
05-09-23 11:25 pm HK News Desk ಕರ್ನಾಟಕ
ತುಮಕೂರು, ಸೆ.5: ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ವಿವಾದಕ್ಕೆ ಈಡಾಗಿರುವ ಹೊತ್ತಲ್ಲೇ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದೇ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತನ್ನ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಆದರೆ ಈ ಹಿಂದು ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದರು.
ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ಭಾರತದಲ್ಲೇ ಹುಟ್ಟಿತ್ತು. ಕ್ರೈಸ್ತ ಹಾಗೂ ಇಸ್ಲಾಂ ಧರ್ಮ ಹೊರಗಿನಿಂದ ಬಂದಿವೆ. ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆಯದ್ದು ಆಗಲಿ ಎಂಬುದೇ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ ಇತ್ತ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದರೂ ಕೆಲ ನಾಯಕರು ಮಾತ್ರ ಪರವಾಗಿ ಮಾತನಾಡುತ್ತಿದ್ದಾರೆ. ಅದನ್ನು ಸಮರ್ಥಿಸುವ ನೆಪದಲ್ಲಿ ಹಿಂದು ಧರ್ಮದ ಬಗ್ಗೆ ಸಚಿವರು ಎಡವಟ್ಟು ಹೇಳಿಕೆ ನೀಡಿದ್ದಾರೆ.
Karnataka Home Minister G Parameshwara on Tuesday, September 5 while addressing a Teachers’ Day event at his constituency Koratagere made a controversial remark on the Hindu religion. The Karnataka minister said, “There is still a question mark on who founded the Hindu Dharma.”
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am