ಬ್ರೇಕಿಂಗ್ ನ್ಯೂಸ್
09-09-23 08:49 pm HK News Desk ಕರ್ನಾಟಕ
ಕಲಬುರಗಿ, ಸೆ.9: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಒಂದಾಗಿದ್ದಾರೆ ಅನ್ನೋದನ್ನು ಕೇಳಿದ್ದೇನೆ. ದೇವೇಗೌಡರು ಮತ್ತು ಮೋದಿ ಕೈ ಕೈ ಹಿಡಕೊಂಡಿದ್ದನ್ನು ನೋಡಿದ್ದೇನೆ. ಅವರಿಬ್ಬರ ಮಧ್ಯೆ ಯಾವ ರೀತಿ ಮೈತ್ರಿ ? ಯಾರಿಗೆ ಎಷ್ಟು ಸೀಟು ಹಂಚಿಕೆ ? ಅನ್ನೋದು ಇನ್ನೂ ಸ್ಪಷ್ಟ ಆಗಿರಲಿಕ್ಕಿಲ್ಲ. ಆದರೆ ನಮ್ಮನ್ನು ಯಾರೂ ಹತ್ತಿಡಲು ಆಗೋದಿಲ್ಲ ಎಂದಿದ್ದಾರೆ.
ದೇಶದಲ್ಲಿ ವಿರೋಧ ಪಕ್ಷಗಳೆಲ್ಲರೂ ಸೇರಿ ಒಂದಾಗಿ ಚುನಾವಣೆ ಎದುರಿಸುತ್ತೇವೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಭೆಗಳು ಮುಗಿದಿವೆ. ನಾಲ್ಕನೇ ಮೀಟಿಂಗ್ ಉತ್ತರ ಭಾರತದಲ್ಲಿ ಮಾಡ್ತೇವೆ. ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ನಾನು ಕಮೆಂಟ್ ಮಾಡೋದಿಲ್ಲ. ಜೆಡಿಎಸ್ ನವರು ಮೊದಲಿನಿಂದಲೂ ಸೆಕ್ಯುಲರ್ ಅಂತ ಹೇಳಿಕೊಂಡವರು. ಈಗ ಯಾವ ವಿಷಯಗಳ ಮೇಲೆ ಒಂದಾಗಿದ್ದಾರೆ ಅವರೇ ಹೇಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವ ಉದಯಗಿರಿ ಸ್ಟಾಲಿನ್ ಹೇಳಿಕೆ ಬಗ್ಗೆ ಖರ್ಗೆ ಪ್ರತಿಕ್ರಿಯೆ ಕೇಳಿದ್ದಕ್ಕೆ, ನಾನು ಧರ್ಮದಲ್ಲಿ ರಾಜಕೀಯ ಮಾಡಲಾರೆ.. ಆ ಬಗ್ಗೆ ಮಾತನಾಡಲಾರೆ. ಧರ್ಮದ ವಿಚಾರ ಬಂದಾಗ ಬಸವೇಶ್ವರ ತತ್ವ ಸರಿಯೋ, ನಾರಾಯಣಗುರು ಸರಿಯೋ, ಅಂಬೇಡ್ಕರ್ ಸಂವಿಧಾನ ಸರಿಯೋ ಅಂತ ಡಿಬೆಟ್ ಮಾಡೋಣ. ಧಾರ್ಮಿಕ ಸಂದರ್ಭ ಬಂದಾಗ ಆ ಬಗ್ಗೆ ಡಿಬೆಟ್ ಮಾಡೋಣ. ಈಗ ನಮ್ಮ ಗುರಿ ರಾಜಕೀಯವಾಗಿ ಒಂದಾಗಿ ಬಹುಮತ ಪಡೆಯೋದು. ನಾವು ಬೇರೆ ಬೇರೆ ಪಕ್ಷಗಳೊಂದಿಗೆ ರಾಜಕೀಯವಾಗಿ ಒಂದಾಗಿದ್ದೇವೆ. ಧಾರ್ಮಿಕತೆ ಬಗ್ಗೆ ಮಾತನಾಡಿದ್ದು ಅವರವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Congress president Mallikarjun Kharge on Saturday said that he has heard that the JD(S)-BJP alliance is united. I have seen Deve Gowda and Modi holding hands. What kind of alliance is there between the two? How many seats will be allotted to whom? It may not be clear yet. But no one can hold us," he said.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm