ಬ್ರೇಕಿಂಗ್ ನ್ಯೂಸ್
09-09-23 08:49 pm HK News Desk ಕರ್ನಾಟಕ
ಕಲಬುರಗಿ, ಸೆ.9: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಒಂದಾಗಿದ್ದಾರೆ ಅನ್ನೋದನ್ನು ಕೇಳಿದ್ದೇನೆ. ದೇವೇಗೌಡರು ಮತ್ತು ಮೋದಿ ಕೈ ಕೈ ಹಿಡಕೊಂಡಿದ್ದನ್ನು ನೋಡಿದ್ದೇನೆ. ಅವರಿಬ್ಬರ ಮಧ್ಯೆ ಯಾವ ರೀತಿ ಮೈತ್ರಿ ? ಯಾರಿಗೆ ಎಷ್ಟು ಸೀಟು ಹಂಚಿಕೆ ? ಅನ್ನೋದು ಇನ್ನೂ ಸ್ಪಷ್ಟ ಆಗಿರಲಿಕ್ಕಿಲ್ಲ. ಆದರೆ ನಮ್ಮನ್ನು ಯಾರೂ ಹತ್ತಿಡಲು ಆಗೋದಿಲ್ಲ ಎಂದಿದ್ದಾರೆ.
ದೇಶದಲ್ಲಿ ವಿರೋಧ ಪಕ್ಷಗಳೆಲ್ಲರೂ ಸೇರಿ ಒಂದಾಗಿ ಚುನಾವಣೆ ಎದುರಿಸುತ್ತೇವೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಭೆಗಳು ಮುಗಿದಿವೆ. ನಾಲ್ಕನೇ ಮೀಟಿಂಗ್ ಉತ್ತರ ಭಾರತದಲ್ಲಿ ಮಾಡ್ತೇವೆ. ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ನಾನು ಕಮೆಂಟ್ ಮಾಡೋದಿಲ್ಲ. ಜೆಡಿಎಸ್ ನವರು ಮೊದಲಿನಿಂದಲೂ ಸೆಕ್ಯುಲರ್ ಅಂತ ಹೇಳಿಕೊಂಡವರು. ಈಗ ಯಾವ ವಿಷಯಗಳ ಮೇಲೆ ಒಂದಾಗಿದ್ದಾರೆ ಅವರೇ ಹೇಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವ ಉದಯಗಿರಿ ಸ್ಟಾಲಿನ್ ಹೇಳಿಕೆ ಬಗ್ಗೆ ಖರ್ಗೆ ಪ್ರತಿಕ್ರಿಯೆ ಕೇಳಿದ್ದಕ್ಕೆ, ನಾನು ಧರ್ಮದಲ್ಲಿ ರಾಜಕೀಯ ಮಾಡಲಾರೆ.. ಆ ಬಗ್ಗೆ ಮಾತನಾಡಲಾರೆ. ಧರ್ಮದ ವಿಚಾರ ಬಂದಾಗ ಬಸವೇಶ್ವರ ತತ್ವ ಸರಿಯೋ, ನಾರಾಯಣಗುರು ಸರಿಯೋ, ಅಂಬೇಡ್ಕರ್ ಸಂವಿಧಾನ ಸರಿಯೋ ಅಂತ ಡಿಬೆಟ್ ಮಾಡೋಣ. ಧಾರ್ಮಿಕ ಸಂದರ್ಭ ಬಂದಾಗ ಆ ಬಗ್ಗೆ ಡಿಬೆಟ್ ಮಾಡೋಣ. ಈಗ ನಮ್ಮ ಗುರಿ ರಾಜಕೀಯವಾಗಿ ಒಂದಾಗಿ ಬಹುಮತ ಪಡೆಯೋದು. ನಾವು ಬೇರೆ ಬೇರೆ ಪಕ್ಷಗಳೊಂದಿಗೆ ರಾಜಕೀಯವಾಗಿ ಒಂದಾಗಿದ್ದೇವೆ. ಧಾರ್ಮಿಕತೆ ಬಗ್ಗೆ ಮಾತನಾಡಿದ್ದು ಅವರವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Congress president Mallikarjun Kharge on Saturday said that he has heard that the JD(S)-BJP alliance is united. I have seen Deve Gowda and Modi holding hands. What kind of alliance is there between the two? How many seats will be allotted to whom? It may not be clear yet. But no one can hold us," he said.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm