ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
23-04-25 09:23 pm
Mangalore Correspondent
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm