ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm