ಬ್ರೇಕಿಂಗ್ ನ್ಯೂಸ್
09-11-20 05:05 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 09: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಬೆನ್ನತ್ತಿದ ಬೆಂಗಳೂರು ಸಿಸಿಬಿ ಪೊಲೀಸರು ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಗೋವದಲ್ಲಿ ಬಂಧಿಸಿದ್ದಾರೆ.
ಹಾವೇರಿ ಮೂಲದ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧಿತ. ಬೆಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.


ಬಿಟ್ ಕಾಯಿನ್ ಮೂಲಕ ಹಣ ಪಾವತಿಸಿ, ಡಾರ್ಕ್ ನೆಟ್ ವೆಬ್ ನಿಂದ ಡ್ರಗ್ ತರಿಸಿಕೊಳ್ಳುವ ಜಾಲದ ಬಗ್ಗೆ ಪೊಲೀಸರು ತಲಾಶೆಯಲ್ಲಿದ್ದರು. ವಿದೇಶಗಳಿಂದ ಅಂಚೆ ಕಚೇರಿ ಮೂಲಕ ಡ್ರಗ್ ಪೂರೈಕೆ ಆಗುತ್ತಿದ್ದ ಮಾಹಿತಿ ಮೇರೆಗೆ ಚಾಮರಾಜ ನಗರದಲ್ಲಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದರು. ಈ ವೇಳೆ ಸುಜಯ್ ಎಂಬಾತ ಡ್ರಗ್ ಸಹಿತ ಸಿಕ್ಕಿಬಿದ್ದಿದ್ದು ಆತ ಸುನೀಶ್ ಮತ್ತು ಹೇಮಂತ್ ಎನ್ನುವ ಪೆಡ್ಲರ್ ಗಳ ಬಗ್ಗೆ ಬಾಯಿ ಬಿಟ್ಟಿದ್ದ. ಹುಡುಕಾಟದ ಸಂದರ್ಭದಲ್ಲಿ ಆರೋಪಿಗಳು ಗೋವಾದಲ್ಲಿ ಬಲೆಗೆ ಬಿದ್ದಿದ್ದು , ಅವರಿಗೆ ಆಶ್ರಯ ನೀಡಿದ್ದ ದರ್ಶನ್ ಲಮಾಣಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಲಮಾಣಿಗೆ ಡ್ರಗ್ ಪೆಡ್ಲರ್ ಗಳ ಜೊತೆ ಲಿಂಕ್ ಇದ್ದು, ಪೊಲೀಸರು ಹುಡುಕಾಡುತ್ತಿರುವ ವಿಚಾರ ತಿಳಿದು ಆರೋಪಿಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ.
The son of a former minister Rudrappa Lamani was among three persons arrested on Monday by CCB officials in connection with the drug peddling racket via the darknet.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm