ಬ್ರೇಕಿಂಗ್ ನ್ಯೂಸ್
14-09-23 11:24 am HK News Desk ಕರ್ನಾಟಕ
ಮಂಜೇಶ್ವರ, ಸೆ.14: ಒಂದೂವರೆ ತಿಂಗಳ ಮಗುವನ್ನು ಕೆಸರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ಮಂಗಲ್ಪಾಡಿ ಬಳಿಯ ಕೋಟಿಬೈಲು ಎಂಬಲ್ಲಿ ನಡೆದಿದ್ದು ತಾಯಿಯೇ ಕೊಲೆಗೈದ ಆರೋಪ ಕೇಳಿಬಂದಿದೆ.
ಸತ್ಯನಾರಾಯಣ- ಸುಮಂಗಲಾ ದಂಪತಿಯ ಒಂದೂವರೆ ತಿಂಗಳ ಮಗು ಕೆಸರಿನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮಧ್ಯಾಹ್ನ ಘಟನೆ ನಡೆದಿದ್ದು ಮಗುವಿನ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿರುವುದರಿಂದ ಕತ್ತು ಹಿಸುಕಿ ಕೊಲೆಗೈದು ಕೆಸರಿನಲ್ಲಿ ಮುಳುಗಿಸಿರುವ ಶಂಕೆಯಿದೆ. ಕೃತ್ಯದ ಬಳಿಕ ಸುಮಂಗಲಾ ಆತ್ಮಹತ್ಯೆಗೆ ಯತ್ನಿಸಿದ್ದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಅಸ್ಪಷ್ಟ ಹೇಳಿಕೆ ನೀಡುತ್ತಿದ್ದು ಪೊಲೀಸರು ಆಕೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸುಮಂಗಲಾ - ಸತ್ಯನಾರಾಯಣ ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಸುಮಂಗಲಾ ಉಪ್ಪಳ ಬಳಿಯ ಅತ್ತೆಯ ಮನೆಯಲ್ಲಿ ವಾಸವಿದ್ದಳು. ಪತಿಯ ಜೊತೆಗೆ ವೈಮನಸ್ಯದಿಂದ ಮಾನಸಿಕ ತೊಂದರೆಗೀಡಾಗಿದ್ದಳು. ಇತ್ತೀಚಿಗೆ ತಾಯಿಯೂ ತೀರಿಕೊಂಡಿದ್ದರಿಂದ ಮಾನಸಿಕ ಖಿನ್ನಳಾಗಿದ್ದಳು. ಮಗುವನ್ನು ಗದ್ದೆಯ ಬಳಿಗೆ ಕೊಂಡೊಯ್ಯುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಜೇಶ್ವರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುಮಂಗಲಾ ತಲಪಾಡಿ ಬಳಿಯ ಕಿನ್ಯಾ ನಿವಾಸಿಯಾಗಿದ್ದು ಗರ್ಭಿಣಿಯಾದಾಗಲೇ ಗಂಡನ ಬಗ್ಗೆ ವೈಮನಸ್ಯ ಹೊಂದಿದ್ದು ತಾಯಿ ಮನೆಯಲ್ಲಿದ್ದಳು. ಈಚೆಗೆ ತಾಯಿ ತೀರಿಕೊಂಡಿದ್ದರಿಂದ ಉಪ್ಪಳದ ಅತ್ತೆ ಮನೆಗೆ ಹೋಗಿ ಉಳಿದುಕೊಂಡಿದ್ದಳು.
In a shocking incident a mother allegedly killed her newborn baby by drowing it in the muddy water at Kasargod.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm