ಬ್ರೇಕಿಂಗ್ ನ್ಯೂಸ್
14-09-23 11:24 am HK News Desk ಕರ್ನಾಟಕ
ಮಂಜೇಶ್ವರ, ಸೆ.14: ಒಂದೂವರೆ ತಿಂಗಳ ಮಗುವನ್ನು ಕೆಸರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ಮಂಗಲ್ಪಾಡಿ ಬಳಿಯ ಕೋಟಿಬೈಲು ಎಂಬಲ್ಲಿ ನಡೆದಿದ್ದು ತಾಯಿಯೇ ಕೊಲೆಗೈದ ಆರೋಪ ಕೇಳಿಬಂದಿದೆ.
ಸತ್ಯನಾರಾಯಣ- ಸುಮಂಗಲಾ ದಂಪತಿಯ ಒಂದೂವರೆ ತಿಂಗಳ ಮಗು ಕೆಸರಿನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮಧ್ಯಾಹ್ನ ಘಟನೆ ನಡೆದಿದ್ದು ಮಗುವಿನ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿರುವುದರಿಂದ ಕತ್ತು ಹಿಸುಕಿ ಕೊಲೆಗೈದು ಕೆಸರಿನಲ್ಲಿ ಮುಳುಗಿಸಿರುವ ಶಂಕೆಯಿದೆ. ಕೃತ್ಯದ ಬಳಿಕ ಸುಮಂಗಲಾ ಆತ್ಮಹತ್ಯೆಗೆ ಯತ್ನಿಸಿದ್ದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಅಸ್ಪಷ್ಟ ಹೇಳಿಕೆ ನೀಡುತ್ತಿದ್ದು ಪೊಲೀಸರು ಆಕೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸುಮಂಗಲಾ - ಸತ್ಯನಾರಾಯಣ ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಸುಮಂಗಲಾ ಉಪ್ಪಳ ಬಳಿಯ ಅತ್ತೆಯ ಮನೆಯಲ್ಲಿ ವಾಸವಿದ್ದಳು. ಪತಿಯ ಜೊತೆಗೆ ವೈಮನಸ್ಯದಿಂದ ಮಾನಸಿಕ ತೊಂದರೆಗೀಡಾಗಿದ್ದಳು. ಇತ್ತೀಚಿಗೆ ತಾಯಿಯೂ ತೀರಿಕೊಂಡಿದ್ದರಿಂದ ಮಾನಸಿಕ ಖಿನ್ನಳಾಗಿದ್ದಳು. ಮಗುವನ್ನು ಗದ್ದೆಯ ಬಳಿಗೆ ಕೊಂಡೊಯ್ಯುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಜೇಶ್ವರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುಮಂಗಲಾ ತಲಪಾಡಿ ಬಳಿಯ ಕಿನ್ಯಾ ನಿವಾಸಿಯಾಗಿದ್ದು ಗರ್ಭಿಣಿಯಾದಾಗಲೇ ಗಂಡನ ಬಗ್ಗೆ ವೈಮನಸ್ಯ ಹೊಂದಿದ್ದು ತಾಯಿ ಮನೆಯಲ್ಲಿದ್ದಳು. ಈಚೆಗೆ ತಾಯಿ ತೀರಿಕೊಂಡಿದ್ದರಿಂದ ಉಪ್ಪಳದ ಅತ್ತೆ ಮನೆಗೆ ಹೋಗಿ ಉಳಿದುಕೊಂಡಿದ್ದಳು.
In a shocking incident a mother allegedly killed her newborn baby by drowing it in the muddy water at Kasargod.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm