ಬ್ರೇಕಿಂಗ್ ನ್ಯೂಸ್
14-09-23 11:24 am HK News Desk ಕರ್ನಾಟಕ
ಮಂಜೇಶ್ವರ, ಸೆ.14: ಒಂದೂವರೆ ತಿಂಗಳ ಮಗುವನ್ನು ಕೆಸರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ಮಂಗಲ್ಪಾಡಿ ಬಳಿಯ ಕೋಟಿಬೈಲು ಎಂಬಲ್ಲಿ ನಡೆದಿದ್ದು ತಾಯಿಯೇ ಕೊಲೆಗೈದ ಆರೋಪ ಕೇಳಿಬಂದಿದೆ.
ಸತ್ಯನಾರಾಯಣ- ಸುಮಂಗಲಾ ದಂಪತಿಯ ಒಂದೂವರೆ ತಿಂಗಳ ಮಗು ಕೆಸರಿನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮಧ್ಯಾಹ್ನ ಘಟನೆ ನಡೆದಿದ್ದು ಮಗುವಿನ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿರುವುದರಿಂದ ಕತ್ತು ಹಿಸುಕಿ ಕೊಲೆಗೈದು ಕೆಸರಿನಲ್ಲಿ ಮುಳುಗಿಸಿರುವ ಶಂಕೆಯಿದೆ. ಕೃತ್ಯದ ಬಳಿಕ ಸುಮಂಗಲಾ ಆತ್ಮಹತ್ಯೆಗೆ ಯತ್ನಿಸಿದ್ದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಅಸ್ಪಷ್ಟ ಹೇಳಿಕೆ ನೀಡುತ್ತಿದ್ದು ಪೊಲೀಸರು ಆಕೆಯ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸುಮಂಗಲಾ - ಸತ್ಯನಾರಾಯಣ ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಸುಮಂಗಲಾ ಉಪ್ಪಳ ಬಳಿಯ ಅತ್ತೆಯ ಮನೆಯಲ್ಲಿ ವಾಸವಿದ್ದಳು. ಪತಿಯ ಜೊತೆಗೆ ವೈಮನಸ್ಯದಿಂದ ಮಾನಸಿಕ ತೊಂದರೆಗೀಡಾಗಿದ್ದಳು. ಇತ್ತೀಚಿಗೆ ತಾಯಿಯೂ ತೀರಿಕೊಂಡಿದ್ದರಿಂದ ಮಾನಸಿಕ ಖಿನ್ನಳಾಗಿದ್ದಳು. ಮಗುವನ್ನು ಗದ್ದೆಯ ಬಳಿಗೆ ಕೊಂಡೊಯ್ಯುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಜೇಶ್ವರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುಮಂಗಲಾ ತಲಪಾಡಿ ಬಳಿಯ ಕಿನ್ಯಾ ನಿವಾಸಿಯಾಗಿದ್ದು ಗರ್ಭಿಣಿಯಾದಾಗಲೇ ಗಂಡನ ಬಗ್ಗೆ ವೈಮನಸ್ಯ ಹೊಂದಿದ್ದು ತಾಯಿ ಮನೆಯಲ್ಲಿದ್ದಳು. ಈಚೆಗೆ ತಾಯಿ ತೀರಿಕೊಂಡಿದ್ದರಿಂದ ಉಪ್ಪಳದ ಅತ್ತೆ ಮನೆಗೆ ಹೋಗಿ ಉಳಿದುಕೊಂಡಿದ್ದಳು.
In a shocking incident a mother allegedly killed her newborn baby by drowing it in the muddy water at Kasargod.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm