ಬ್ರೇಕಿಂಗ್ ನ್ಯೂಸ್
09-11-20 05:50 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 09 : ಕಾವೇರಿ ನದಿಯಲ್ಲಿ ಪೋಟೋ ಶೂಟ್ ಮಾಡಲು ಹೋಗಿ ನವ ವಧೂವರರಿಬ್ಬರು ನೀರುಪಾಲಾದ ಘಟನೆ ಮೈಸೂರಿನ ತಲಕಾಡಿನ ಮುಡುಕುತೊರೆ ಬಳಿ ನಡೆದಿದೆ.
ಕಾವೇರಿ ನದಿಯಲ್ಲಿ ಪ್ರೀ ವೆಡ್ಡಿಂಗ್ ಪೋಟೋ ಶೂಟ್ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಮೈಸೂರಿನ ಕ್ಯಾತಮಾರನಹಳ್ಳಿಯ ಚಂದ್ರು ಮತ್ತು ಶಶಿಕಲಾ ಸಾವನ್ನಪ್ಪಿದ ನವಜೋಡಿಯಾಗಿದ್ದು ನ.22 ರಂದು ಮದುವೆಗೆ ದಿನ ನಿಗದಿಯಾಗಿತ್ತು.

ನೀರಿಗೆ ಬಿದ್ದು ಸಾವನ್ನಪ್ಪಿದ ಇಬ್ಬರ ಮೃತದೇಹಗಳನ್ನ ಸ್ಥಳೀಯರು ಮತ್ತು ಪೊಲೀಸರು ಸೇರಿ ಹೊರತೆಗೆದಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm