ಬ್ರೇಕಿಂಗ್ ನ್ಯೂಸ್
15-09-23 09:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಚೈತ್ರಾ ಕುಂದಾಪುರ ಬಾಯಲ್ಲಿ ನೊರೆ ಬಂದ ರೀತಿ ಕುಸಿದು ಬಿದ್ದು ಅಧಿಕಾರಿಗಳನ್ನೇ ಅಚ್ಚರಿಗೆ ನೂಕಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿದಾಗ, ಚೈತ್ರಾಗೆ ಪಿಟ್ಸ್ ಆಗಲೀ, ಬೇರಾವುದೇ ಸಮಸ್ಯೆ ಆಗಲೀ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನೇ ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವೈದ್ಯರ ತಪಾಸಣೆ ವೇಳೆ ಪಿಡ್ಸ್ ಅಥವಾ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಇನ್ನೂ ಕೆಲಕಾಲ ಆಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ. ಈ ಹಿಂದೆ ಇದೇ ರೀತಿ ಆಗಿದ್ದ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ.ಅಸೀಮಾ ಬಾನು, ಚೈತ್ರಾ ಆರೋಗ್ಯ ಸ್ಥಿರವಾಗಿದೆ. ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಎಲ್ಲಾ ಟೆಸ್ಟ್ನಲ್ಲೂ ನಾರ್ಮಲ್ ಇದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದಿದ್ದಾರೆ. ಹೀಗಿದ್ದರೂ, ಚೈತ್ರಾ ತನಗೆ ಮಾತು ಬಾರದ ರೀತಿ ಆಸ್ಪತ್ರೆಯಲ್ಲಿ ನಾಟಕವಾಡಿದ್ದಾರೆ. ಯಾವುದಕ್ಕೂ ಮಾತನಾಡಲು ಆಗಲ್ಲ ಎಂದು ಕೈಸನ್ನೆ ಮಾಡುತ್ತಿದ್ದಾರಂತೆ. ಇದರಿಂದ ವೈದ್ಯರು ಮತ್ತು ಪೊಲೀಸರು ಕೂಡ ರೋಸಿ ಹೋಗಿದ್ದಾರೆ.
Chaitra Kundapura normal in hospital, doctors state she drank soap water, drama at hospital.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm