ಬ್ರೇಕಿಂಗ್ ನ್ಯೂಸ್
15-09-23 09:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಚೈತ್ರಾ ಕುಂದಾಪುರ ಬಾಯಲ್ಲಿ ನೊರೆ ಬಂದ ರೀತಿ ಕುಸಿದು ಬಿದ್ದು ಅಧಿಕಾರಿಗಳನ್ನೇ ಅಚ್ಚರಿಗೆ ನೂಕಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿದಾಗ, ಚೈತ್ರಾಗೆ ಪಿಟ್ಸ್ ಆಗಲೀ, ಬೇರಾವುದೇ ಸಮಸ್ಯೆ ಆಗಲೀ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನೇ ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವೈದ್ಯರ ತಪಾಸಣೆ ವೇಳೆ ಪಿಡ್ಸ್ ಅಥವಾ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಇನ್ನೂ ಕೆಲಕಾಲ ಆಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ. ಈ ಹಿಂದೆ ಇದೇ ರೀತಿ ಆಗಿದ್ದ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ.ಅಸೀಮಾ ಬಾನು, ಚೈತ್ರಾ ಆರೋಗ್ಯ ಸ್ಥಿರವಾಗಿದೆ. ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಎಲ್ಲಾ ಟೆಸ್ಟ್ನಲ್ಲೂ ನಾರ್ಮಲ್ ಇದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದಿದ್ದಾರೆ. ಹೀಗಿದ್ದರೂ, ಚೈತ್ರಾ ತನಗೆ ಮಾತು ಬಾರದ ರೀತಿ ಆಸ್ಪತ್ರೆಯಲ್ಲಿ ನಾಟಕವಾಡಿದ್ದಾರೆ. ಯಾವುದಕ್ಕೂ ಮಾತನಾಡಲು ಆಗಲ್ಲ ಎಂದು ಕೈಸನ್ನೆ ಮಾಡುತ್ತಿದ್ದಾರಂತೆ. ಇದರಿಂದ ವೈದ್ಯರು ಮತ್ತು ಪೊಲೀಸರು ಕೂಡ ರೋಸಿ ಹೋಗಿದ್ದಾರೆ.
Chaitra Kundapura normal in hospital, doctors state she drank soap water, drama at hospital.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm