ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm