ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
23-04-25 06:54 pm
Bangalore Correspondent
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm