ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm