ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm