ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm