ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm