ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm