ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm