ಬ್ರೇಕಿಂಗ್ ನ್ಯೂಸ್
19-09-23 12:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಬೆಳಕಿಗೆ ಬಂದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅವರು ಆಶ್ರಮದಲ್ಲಿರುವ ಕಾರಿನ್ನು ಖುದ್ದಾಗಿ ಡ್ರೈವ್ ಮಾಡಿಕೊಂಡು ಬೇರೆಲ್ಲಿಗೋ ಹೋಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗಿದ್ದವು. ಹಾಗಾಗಿ, ಅತ್ತ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಮೂರು ದಿನಗಳ ಹಿಂದೆ, ಸ್ವಾಮೀಜಿಯವರ ಖಾಸಗಿ ಡ್ರೈವರ್ ಲಿಂಗರಾಜುನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸಿದಾಗ, ಸ್ವಾಮೀಜಿಯವರು ತಾವೇ ಖುದ್ದಾಗಿ ಕಾರು ಚಲಾಯಿಸಿಕೊಂಡು ಮೈಸೂರಿಗೆ ಹೋಗಿದ್ರು, ಅಲ್ಲಿ ಕಾರಿನ ನಂಬರ್ ಪ್ಲೇಟ್ ಗಳನ್ನು ಕಳಚಿಟ್ಟು ಅಲ್ಲಿಂದ ಹೈದರಾಬಾದ್ ಗೆ ತೆರಳಿದ್ದಾಗಿಯೂ ತಿಳಿದುಬಂದಿತ್ತು. ಹಾಗಾಗಿ, ಸಿಸಿಬಿ ಪೊಲೀಸರ ತಂಡವೊಂದು ಹೈದರಾಬಾದ್ ತೆರಳಿತ್ತು.
ಆದರೆ, ಸೆ. 19ರ ಬೆಳಗ್ಗೆ ಬಂದ ವರ್ತಮಾನದ ಪ್ರಕಾರ, ಸ್ವಾಮೀಜಿಯವರನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಒಡಿಶಾದ ಕಟಕ್ ನಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ನೆಲೆಸಿದ್ದ ಸ್ವಾಮೀಜಿಯನ್ನು ಪತ್ತೆ ಹಚ್ಚಿದ್ದ ಪೊಲೀಸರು ಅವರು ಹೋಟೆಲ್ ಗೆ ಹೋಗಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಅಲ್ಲಿಂದ ಕಾಲ್ಕಿತ್ತಿದ್ದರು ಎಂದು ಹೇಳಲಾಗಿದೆ.
ಪ್ರತಿ ಗಂಟೆಗೆ ಸ್ಥಳ ಬದಲಾಯಿಸುತ್ತಿದ್ದ ಸ್ವಾಮೀಜಿ, ಹಾಲಶ್ರೀ ಅವರು ರೈಲಿನಲ್ಲಿ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿತು. ಕಾವಿಯನ್ನು ತ್ಯಜಿಸಿ, ಟೀ ಶರ್ಟ್, ಪ್ಯಾಂಟ್ ಹಾಕಿಕೊಂಡು ವೇಷ ಮರೆಸಿಕೊಂಡಿದ್ದರು. ಕಟಕ್ ನಿಂದ ಬೌದ್ಧ್ ಗಯಾಕ್ಕೆ ತೆರಳುವ ರೈಲಿನಲ್ಲಿದ್ದರು ಅವರು. ಆದರೂ, ಅವರನ್ನು ಸೂಕ್ತವಾಗಿ ಗುರುತು ಹಿಡಿಯುವಲ್ಲಿ ಸಿಸಿಬಿ ನೆರವಾಗಿದೆ. ಅವರನ್ನು ಕಟಕ್ ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.
Chaitra Kundapura fraud case, Main accused Abinava Halashri swamiji arrested at Odisha by CCB police. He was been absconding from the day the case was registered, finally the Bangalore CCB police have nabbed him in Odisha at a private lodge.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm