ಬ್ರೇಕಿಂಗ್ ನ್ಯೂಸ್
19-09-23 05:01 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಹುಕ್ಕಾ ಬಾರ್ನಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಆಗುತ್ತಿದೆ. ಹುಕ್ಕಾಬಾರ್ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ. ಹುಕ್ಕಾಬಾರ್ ನಿಯಂತ್ರಣ ಮಾಡಲು ಸಾಧ್ಯ ಆಗುತ್ತಿಲ್ಲ. ಅದಕ್ಕೆ ನಾವು ಕಂಟ್ರೋಲ್ ಮಾಡಲು ಮುಂದಾಗಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸುವ ಸಂಬಂಧ ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಹುಕ್ಕಾ ಬಾರ್ ಅನ್ನು ಕಾನೂನು ವ್ಯಾಪ್ತಿಯಲ್ಲಿ ನಿಯಂತ್ರಣ ಮಾಡಲು ಮುಂದಾಗಿದ್ದೇವೆ. ತಂಬಾಕು ನಿಷೇಧ ವಲಯವನ್ನು ವಿಸ್ತರಣೆ ಮಾಡಲಿದ್ದು ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆ ಸುತ್ತ ತಂಬಾಕು ವಸ್ತು ಮಾರಾಟ ನಿಷೇಧ ಮಾಡಲಿದ್ದೇವೆ. ತಂಬಾಕು ಉತ್ಪನ್ನಗಳನ್ನು ಈಗ 18 ವರ್ಷ ಮೇಲ್ಪಟ್ಟವರು ಖರೀದಿ ಮಾಡಲು ಅವಕಾಶ ಇದೆ. ಅದನ್ನು 21 ವರ್ಷಕ್ಕೆ ಏರಿಸಲು ಚಿಂತನೆ ಮಾಡಿದ್ದೇವೆ. ನಾವು ಇದಕ್ಕಾಗಿ ಕಾನೂನು ಮಾಡಬೇಕಾಗುತ್ತದೆ. ಬೇರೆ ಬೇರೆ ಇಲಾಖೆಯ ಸಹಭಾಗಿತ್ವದಲ್ಲಿ ಇದನ್ನು ಮಾಡಬೇಕಾಗುತ್ತದೆ. ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆಯಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Students are being affected by hookah bars. We have decided not to allow hookah bars. It was discussed in the meeting to bring a law for it. It is not possible to control the hookah bar. Health Minister Dinesh Gundu Rao said, "We are trying to control it.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm