ಬ್ರೇಕಿಂಗ್ ನ್ಯೂಸ್
19-09-23 05:01 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಹುಕ್ಕಾ ಬಾರ್ನಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಆಗುತ್ತಿದೆ. ಹುಕ್ಕಾಬಾರ್ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ. ಹುಕ್ಕಾಬಾರ್ ನಿಯಂತ್ರಣ ಮಾಡಲು ಸಾಧ್ಯ ಆಗುತ್ತಿಲ್ಲ. ಅದಕ್ಕೆ ನಾವು ಕಂಟ್ರೋಲ್ ಮಾಡಲು ಮುಂದಾಗಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸುವ ಸಂಬಂಧ ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಹುಕ್ಕಾ ಬಾರ್ ಅನ್ನು ಕಾನೂನು ವ್ಯಾಪ್ತಿಯಲ್ಲಿ ನಿಯಂತ್ರಣ ಮಾಡಲು ಮುಂದಾಗಿದ್ದೇವೆ. ತಂಬಾಕು ನಿಷೇಧ ವಲಯವನ್ನು ವಿಸ್ತರಣೆ ಮಾಡಲಿದ್ದು ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆ ಸುತ್ತ ತಂಬಾಕು ವಸ್ತು ಮಾರಾಟ ನಿಷೇಧ ಮಾಡಲಿದ್ದೇವೆ. ತಂಬಾಕು ಉತ್ಪನ್ನಗಳನ್ನು ಈಗ 18 ವರ್ಷ ಮೇಲ್ಪಟ್ಟವರು ಖರೀದಿ ಮಾಡಲು ಅವಕಾಶ ಇದೆ. ಅದನ್ನು 21 ವರ್ಷಕ್ಕೆ ಏರಿಸಲು ಚಿಂತನೆ ಮಾಡಿದ್ದೇವೆ. ನಾವು ಇದಕ್ಕಾಗಿ ಕಾನೂನು ಮಾಡಬೇಕಾಗುತ್ತದೆ. ಬೇರೆ ಬೇರೆ ಇಲಾಖೆಯ ಸಹಭಾಗಿತ್ವದಲ್ಲಿ ಇದನ್ನು ಮಾಡಬೇಕಾಗುತ್ತದೆ. ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆಯಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Students are being affected by hookah bars. We have decided not to allow hookah bars. It was discussed in the meeting to bring a law for it. It is not possible to control the hookah bar. Health Minister Dinesh Gundu Rao said, "We are trying to control it.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm