ಬ್ರೇಕಿಂಗ್ ನ್ಯೂಸ್
19-09-23 05:01 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಹುಕ್ಕಾ ಬಾರ್ನಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಆಗುತ್ತಿದೆ. ಹುಕ್ಕಾಬಾರ್ಗೆ ಅವಕಾಶ ಕೊಡಬಾರದು ಅಂತ ಚಿಂತನೆ ಮಾಡಿದ್ದೇವೆ. ಅದಕ್ಕೆ ಕಾನೂನು ತರಲು ಸಭೆಯಲ್ಲಿ ಚರ್ಚೆ ಆಗಿದೆ. ಹುಕ್ಕಾಬಾರ್ ನಿಯಂತ್ರಣ ಮಾಡಲು ಸಾಧ್ಯ ಆಗುತ್ತಿಲ್ಲ. ಅದಕ್ಕೆ ನಾವು ಕಂಟ್ರೋಲ್ ಮಾಡಲು ಮುಂದಾಗಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸುವ ಸಂಬಂಧ ಆರೋಗ್ಯ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ನಾಗೇಂದ್ರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಹುಕ್ಕಾ ಬಾರ್ ಅನ್ನು ಕಾನೂನು ವ್ಯಾಪ್ತಿಯಲ್ಲಿ ನಿಯಂತ್ರಣ ಮಾಡಲು ಮುಂದಾಗಿದ್ದೇವೆ. ತಂಬಾಕು ನಿಷೇಧ ವಲಯವನ್ನು ವಿಸ್ತರಣೆ ಮಾಡಲಿದ್ದು ದೇವಸ್ಥಾನ, ಚರ್ಚ್, ಮಸೀದಿ, ಆಸ್ಪತ್ರೆ ಸುತ್ತ ತಂಬಾಕು ವಸ್ತು ಮಾರಾಟ ನಿಷೇಧ ಮಾಡಲಿದ್ದೇವೆ. ತಂಬಾಕು ಉತ್ಪನ್ನಗಳನ್ನು ಈಗ 18 ವರ್ಷ ಮೇಲ್ಪಟ್ಟವರು ಖರೀದಿ ಮಾಡಲು ಅವಕಾಶ ಇದೆ. ಅದನ್ನು 21 ವರ್ಷಕ್ಕೆ ಏರಿಸಲು ಚಿಂತನೆ ಮಾಡಿದ್ದೇವೆ. ನಾವು ಇದಕ್ಕಾಗಿ ಕಾನೂನು ಮಾಡಬೇಕಾಗುತ್ತದೆ. ಬೇರೆ ಬೇರೆ ಇಲಾಖೆಯ ಸಹಭಾಗಿತ್ವದಲ್ಲಿ ಇದನ್ನು ಮಾಡಬೇಕಾಗುತ್ತದೆ. ತಂಬಾಕು ಸೇವನೆ ದುಷ್ಪರಿಣಾಮಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆಯಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Students are being affected by hookah bars. We have decided not to allow hookah bars. It was discussed in the meeting to bring a law for it. It is not possible to control the hookah bar. Health Minister Dinesh Gundu Rao said, "We are trying to control it.
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm