ಬ್ರೇಕಿಂಗ್ ನ್ಯೂಸ್
20-09-23 09:37 pm HK News Desk ಕರ್ನಾಟಕ
ಮೈಸೂರು, ಸೆ.20: ಚೈತ್ರಾ ಕುಂದಾಪುರ ಅವರಿಂದ ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಮಂದಿಗೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 185 ಕೋಟಿ ರೂಪಾಯಿ ಕೈ ಬದಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ಜನರ ತಂಡ ಕಟ್ಟಿಕೊಂಡು ಮೋಸ ಮಾಡಿದ್ದಾರೆ. ಇವರೆಲ್ಲಾ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರು. ಇನ್ನೆರಡು ದಿನಗಳಲ್ಲಿ ಚೈತ್ರಾ ಕುಂದಾಪುರ ಪ್ರಕರಣದ ಎಲ್ಲ ವಿವರ ಬಹಿರಂಗ ಆಗಲಿದೆ.
ಚೈತ್ರಾ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಜೊತೆ ನೇರ ಸಂಪರ್ಕ ಹೊಂದಿದ್ದಾರೆ. ಸಿ.ಟಿ.ರವಿ, ಬಿ.ಎಸ್.ಯಡಿಯೂರಪ್ಪ, ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಎಂಬುದನ್ನು ಸ್ಪಷ್ಟ ಪಡಿಸಬೇಕು. ಚೈತ್ರಾ ಬಿಜೆಪಿ ಅವಧಿಯಲ್ಲಿ ನಡೆದಿರುವ ಪಿಎಸ್ಐ ಅಕ್ರಮ ಸೇರಿ ನಾಲ್ಕು ಹಗರಣಗಳಲ್ಲಿ ಭಾಗಿಯಾಗಿರುವ ಮಾಹಿತಿಗಳಿವೆ. ಚೈತ್ರಾಗೆ ಜೈಲಿನಲ್ಲಿರುವ ವ್ಯಕ್ತಿಗಳ ಜೊತೆಗೂ ನೇರ ಸಂಪರ್ಕ ಇದೆ ಎಂದು ಲಕ್ಷ್ಮಣ್ ಹೇಳಿದ್ದಾರೆ.
KPCC spokesperson M Lakshman Slams Chaitra Kundapur says 17 have been cheated, 185 crore dealing has been done.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm