ಬ್ರೇಕಿಂಗ್ ನ್ಯೂಸ್
20-09-23 10:50 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.20: ಸ್ವಯಂಘೋಷಿತ ಸ್ವಾಮೀಜಿ ಎಂದು ಹೇಳಿಕೊಂಡು ತಿರುಗುತ್ತಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟಪಡಿಸಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಪ್ರಣವಾನಂದ ಸ್ವಾಮೀಜಿಗಳು ಈಡಿಗ ಸಮುದಾಯದ ಸ್ವಯಂ ಘೋಷಿತ ಸ್ವಾಮೀಜಿಗಳೆಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಈಡಿಗ ಸಮುದಾಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಅವರು ರಾಜಕೀಯ ಮುಖಂಡರಲ್ಲಿ ಬಿನ್ನಾಭಿಪ್ರಾಯಗಳನ್ನು ಮೂಡಿಸಿ ರಾಜಕೀಯ ಕ್ಷೇತ್ರದಲ್ಲಿ ಅಲ್ಲೋಲ ಕಲ್ಲೋಲ ಮೂಡಿಸುತ್ತಿರುವುದು ಸರಿಯಲ್ಲ. ನಮ್ಮ ಕೇಂದ್ರ ಸಂಘ ಹಾಗೂ ಜಿಲ್ಲಾ ಸಂಘಗಳ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದ್ದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ʼಈಡಿಗ ಸಮುದಾಯ ಸಂಘ ಸ್ಥಾಪನೆಯಾಗಿ 78 ವರ್ಷಗಳು ಕಳೆದಿವೆ. 2008ರಲ್ಲಿ ರೇಣುಕಾನಂದ ಎಂಬವರನ್ನು ಸ್ವಾಮೀಜಿಗಳನ್ನಾಗಿ ನೇಮಕ ಮಾಡಲಾಯಿತು. ಬಳಿಕ ರೇಣುಕಾನಂದರವರು ತಮ್ಮ ಹೆಚ್ಚಿನ ಆಧ್ಯಾತ್ಮಿಕ ಅಧ್ಯಯನಕ್ಕಾಗಿ 2014 ರಲ್ಲಿ ಪೀಠವನ್ನು ತ್ಯಜಿಸಿದರು. ಪ್ರಸ್ತುತ ಬಿ.ಕೆ.ಹರಿಪ್ರಸಾದ್ ಅವರ ಒಪ್ಪಿಗೆ ಮೇರೆಗೆ ವಿಖ್ಯಾತಾನಂದ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ. ಆದರೆ ಪ್ರಣವಾನಂದ ಅನಧಿಕೃತವಾಗಿ ಈಡಿಗ ಸ್ವಾಮೀಜಿಗಳೆಂದು ಹೇಳಿಕೊಂಡು ಜನಾಂಗವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಸಂಘದ ನಿರ್ದೇಶಕರಾದ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಸಂಘದ ಅಧ್ಯಕ್ಷ ಶ್ರೀಧರ್, ರಾಮನಗರ, ಚಿತ್ರದುರ್ಗ, ಬೆಳಗಾವಿ ಜಿಲ್ಲಾ ಅಧ್ಯಕ್ಷರು, ಬಿಲ್ಲವ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಾಮಧಾರಿ ದೀವರ ಅಧ್ಯಕ್ಷರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
Karnataka Idiga community slams Pranavananda swami says he doesn't belong to Idiga.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm