ಬ್ರೇಕಿಂಗ್ ನ್ಯೂಸ್
21-09-23 06:26 pm HK News Desk ಕರ್ನಾಟಕ
ಮಂಡ್ಯ, ಸೆ.21: ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ವಿಚಾರಣೆಯಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ರೈತರು, ಸಾರ್ವಜನಿಕರು, ಹೋರಾಟಗಾರರು ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಂಡ್ಯ ಬಂದ್ಗೆ ಕರೆ ನೀಡಲಾಗಿದೆ.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಪ್ರತಿನಿತ್ಯ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಧ್ಯಂತರ ತೀರ್ಪು ನೀಡಿದೆ.
ಸೆ.23ರಂದು ಸ್ತಬ್ಧವಾಗಲಿದೆ ಮಂಡ್ಯ:
ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಬಂದ್ ಗೆ ಕರೆ ನೀಡಿದೆ. ಸೆ.23ರಂದು ಜಿಲ್ಲೆಯಾದ್ಯಂತ ಬಂದ್ ಮಾಡಿ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಕೈಜೋಡಿಸುವಂತೆ ಮನವಿ ಮಾಡಿದೆ.
In a setback, the Supreme Court has refused to interfere in the petitions of Karnataka and Tamil Nadu over the release of Cauvery water. Karnataka had demanded a stay on the order passed by the Cauvery tribunal that directed to release 5000 cusecs of water to its neighboring state, while Tamil Nadu had demanded more water from Karnataka.
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm