ಬ್ರೇಕಿಂಗ್ ನ್ಯೂಸ್
22-09-23 09:06 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.22: ಚೈತ್ರಾ ಕುಂದಾಪುರ ಅವರಿಗೆ ಗರಿಷ್ಠ ಶಿಕ್ಷೆ ಕೊಡಬೇಕು. ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ. ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್ ಪ್ರಚಾರಕಿ ಆಗೋಕೆ ಪದಾಧಿಕಾರಿಗಳಾಗಿರಬೇಕು. ನಮ್ಮ ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ. ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ತುಂಬಾ ಮಾತಾಡ್ತಾ ಇದೆ.

ಕಾಂಗ್ರೆಸ್ ಪಕ್ಷದ ನಾಯಕರು ಕಳೆದ ಹಲವು ವರ್ಷಗಳ ಹಿಂದೆ ಮಾರ್ಗರೆಟ್ ಆಳ್ವ ಅವರು ಟಿಕೆಟ್ ಮಾರಿದ್ದಾರೆ ಅಂದಿದ್ರು. ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆ ನೋಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ತಲೆತಲಾಂತರದಿಂದ ಟಿಕೆಟ್ ಮಾರಾಟ ಮಾಡ್ತಾ ಇದ್ದೀರಿ. ಸರ್ಕಾರದಲ್ಲಿ ಕಟ್ಟುನಿಟ್ಟಿನ ಕಾನೂನು ಇದೆ. 20 ಸಾವಿರಕ್ಕಿಂತ ಹೆಚ್ಚು ಹಣವನ್ನು ಟ್ರಾನ್ಸಾಕ್ಷನ್ ಮಾಡಬಾರದು ಅಂತ ಇದೆ. ದುಡ್ಡು ಕೊಟ್ಟ ಉದ್ಯಮಿಗೆ ಬುದ್ಧಿ ಬೇಡ್ವಾ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರ ಬಗ್ಗೆ ಯಾರಿಗೂ ಅನುಕಂಪ ಬರುವಂತ ಪ್ರಶ್ನೆಯೇ ಇಲ್ಲ. ತನಿಖೆ ಮಾಡುವಂತಹ ವಿಶೇಷ ತಂಡ ಈ ಬಗ್ಗೆ ತನಿಖೆ ಮಾಡಬೇಕು. ಇಷ್ಟು ದುಡ್ಡು ಎಲ್ಲಿಂದ ಬಂತು ಅನ್ನೋದು ಗಂಭೀರ ವಿಷಯ. ರಾಜಕಾರಣದಲ್ಲಿ ಈ ರೀತಿ ನಡೆದಿದೆ ಅಂತ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಿ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
chaitra kundapur case, Congress is in the business of selling tickets since generations slams Pralhad Joshi.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm