ಬ್ರೇಕಿಂಗ್ ನ್ಯೂಸ್
25-09-23 03:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರುಪಾಯಿ ಪಡೆದು ಪಂಗನಾಮ ಹಾಕಿದ್ದ ಚೈತ್ರಾ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಬಂಧನದ ವೇಳೆ ಹೈಡ್ರಾಮಾ ಮಾಡಿದ್ದ ಚೈತ್ರಾ ಜೈಲಿನಲ್ಲಿ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಜೈಲು ಪ್ರವೇಶಿಸಿದ ಚೈತ್ರಾ ಮತ್ತು ಇತರ ಐದು ಮಂದಿಯನ್ನು ಹೊಸ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ಅವರನ್ನು 10 ದಿನಗಳ ಕಾಲ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಿದ್ದಾರೆ ಎನ್ನಲಾಗಿದೆ. ಮೊದಲ ದಿನ ರಾತ್ರಿಯಲ್ಲಿ ಜೈಲು ಸಿಬ್ಬಂದಿ ಕೊಟ್ಟ ಚಪಾತಿ, ಅನ್ನ ಸಾಂಬಾರ್ ಸೇವಿಸಿದ್ದ ಚೈತ್ರಾ ಇಡೀ ರಾತ್ರಿ ನಿದ್ರೆ ಇಲ್ಲದೆ ಕಣ್ಣೀರು ಹಾಕಿದ್ದಳು ಎಂದು ಜೈಲಿನ ಸಿಬಂದಿ ತಿಳಿಸಿದ್ದಾರೆ.

ನಿದ್ದೆ ಇಲ್ಲದೆ ರಾತ್ರಿ ಕಳೆದ ಚೈತ್ರಾ, ಭಾನುವಾರ ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವಿಸಿದ್ದಾಳೆ. ಆಕೆಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಿದ್ದು, ಅದರಂತೆ 9,737 ಯುಟಿಪಿ ನಂಬರ್ ನೀಡಲಾಗಿದೆ. ಉಳಿದಂತೆ ಈಕೆ ಜೊತೆ ಜೈಲು ಸೇರಿದ ಮೋಹನ್ಗೆ 9,738, ರಮೇಶ್ಗೆ 9,739, ಚೆನ್ನಾ ನಾಯಕ್ಗೆ 9,740, ಧನರಾಜ್ಗೆ 9,741 ರಂತೆ ಕೈದಿ ಸಂಖ್ಯೆ ನೀಡಲಾಗಿದೆ.
ಒಂದು ರಾತ್ರಿ ಪರಪ್ಪನ ಅಗ್ರಹಾರದ ಸಾಮಾನ್ಯ ಜೈಲಿನಲ್ಲಿ ವಾಸ್ತವ್ಯ ಹೂಡಿದ್ದ ಚೈತ್ರಾ ಅಂಡ್ ಗ್ಯಾಂಗ್ ಭಾನುವಾರ ಹೊಸ ಬಂಧೀಖಾನೆಯ ಕ್ವಾರಂಟೈನ್ ಸೆಲ್ಗೆ ಶಿಫ್ಟ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಹಳೆ ಬಂಧಿಖಾನೆಗೆ ಎಲ್ಲರನ್ನೂ ಶಿಫ್ಟ್ ಮಾಡಲಿದ್ದಾರೆ. ಉಳಿದ ಆರೋಪಿಗಳು ಚೈತ್ರಾಳ ಮೇಲೆಯೇ ಬೊಟ್ಟು ಮಾಡಿದ್ದು ಆಕೆ ಹೇಳಿದಂತೆ ಮಾಡಿದ್ದೇವೆ ಎನ್ನುವುದು ಸಾಕ್ಷ್ಯ ಸಹಿತ ಸಿಕ್ಕಿಬಿದ್ದಂತಾಗಿದೆ.
Chaitra Kundapur in Bangalore Jail, Hindu Fire band busts in tears spending night.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm