ಬ್ರೇಕಿಂಗ್ ನ್ಯೂಸ್
25-09-23 03:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರುಪಾಯಿ ಪಡೆದು ಪಂಗನಾಮ ಹಾಕಿದ್ದ ಚೈತ್ರಾ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಬಂಧನದ ವೇಳೆ ಹೈಡ್ರಾಮಾ ಮಾಡಿದ್ದ ಚೈತ್ರಾ ಜೈಲಿನಲ್ಲಿ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಜೈಲು ಪ್ರವೇಶಿಸಿದ ಚೈತ್ರಾ ಮತ್ತು ಇತರ ಐದು ಮಂದಿಯನ್ನು ಹೊಸ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ಅವರನ್ನು 10 ದಿನಗಳ ಕಾಲ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಿದ್ದಾರೆ ಎನ್ನಲಾಗಿದೆ. ಮೊದಲ ದಿನ ರಾತ್ರಿಯಲ್ಲಿ ಜೈಲು ಸಿಬ್ಬಂದಿ ಕೊಟ್ಟ ಚಪಾತಿ, ಅನ್ನ ಸಾಂಬಾರ್ ಸೇವಿಸಿದ್ದ ಚೈತ್ರಾ ಇಡೀ ರಾತ್ರಿ ನಿದ್ರೆ ಇಲ್ಲದೆ ಕಣ್ಣೀರು ಹಾಕಿದ್ದಳು ಎಂದು ಜೈಲಿನ ಸಿಬಂದಿ ತಿಳಿಸಿದ್ದಾರೆ.

ನಿದ್ದೆ ಇಲ್ಲದೆ ರಾತ್ರಿ ಕಳೆದ ಚೈತ್ರಾ, ಭಾನುವಾರ ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವಿಸಿದ್ದಾಳೆ. ಆಕೆಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಿದ್ದು, ಅದರಂತೆ 9,737 ಯುಟಿಪಿ ನಂಬರ್ ನೀಡಲಾಗಿದೆ. ಉಳಿದಂತೆ ಈಕೆ ಜೊತೆ ಜೈಲು ಸೇರಿದ ಮೋಹನ್ಗೆ 9,738, ರಮೇಶ್ಗೆ 9,739, ಚೆನ್ನಾ ನಾಯಕ್ಗೆ 9,740, ಧನರಾಜ್ಗೆ 9,741 ರಂತೆ ಕೈದಿ ಸಂಖ್ಯೆ ನೀಡಲಾಗಿದೆ.
ಒಂದು ರಾತ್ರಿ ಪರಪ್ಪನ ಅಗ್ರಹಾರದ ಸಾಮಾನ್ಯ ಜೈಲಿನಲ್ಲಿ ವಾಸ್ತವ್ಯ ಹೂಡಿದ್ದ ಚೈತ್ರಾ ಅಂಡ್ ಗ್ಯಾಂಗ್ ಭಾನುವಾರ ಹೊಸ ಬಂಧೀಖಾನೆಯ ಕ್ವಾರಂಟೈನ್ ಸೆಲ್ಗೆ ಶಿಫ್ಟ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಹಳೆ ಬಂಧಿಖಾನೆಗೆ ಎಲ್ಲರನ್ನೂ ಶಿಫ್ಟ್ ಮಾಡಲಿದ್ದಾರೆ. ಉಳಿದ ಆರೋಪಿಗಳು ಚೈತ್ರಾಳ ಮೇಲೆಯೇ ಬೊಟ್ಟು ಮಾಡಿದ್ದು ಆಕೆ ಹೇಳಿದಂತೆ ಮಾಡಿದ್ದೇವೆ ಎನ್ನುವುದು ಸಾಕ್ಷ್ಯ ಸಹಿತ ಸಿಕ್ಕಿಬಿದ್ದಂತಾಗಿದೆ.
Chaitra Kundapur in Bangalore Jail, Hindu Fire band busts in tears spending night.
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm