ಬ್ರೇಕಿಂಗ್ ನ್ಯೂಸ್
28-09-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಯಾರಿಗೆ ಆದರೂ ಪ್ರತಿಭಟನೆ ನಡೆಸಲು ಹಕ್ಕಿದೆ. ಹಾಗಂತ, ಬಂದ್ ಮಾಡಲು ಬಲವಂತ ಪಡಿಸಿದರೆ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕನ್ನಡ ಸಂಘಟನೆಗಳ ಬಂದ್ ಕರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ರಾಜ್ಯದ ಬಹುತೇಕ ಕಡೆ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಪ್ರತಿಭಟನೆ, ಧರಣಿ ಯಾರಿಗೆ ಬೇಕಾದರೂ ಮಾಡಬಹುದು. ಹಾಗೆಂದು, ಬಂದ್ ಮಾಡಲು ಬಲವಂತ ಮಾಡುವುದನ್ನು ಸಹಿಸುವುದಿಲ್ಲ. ಬಂದ್ ನಡೆಸುವುದು ಹೈಕೋರ್ಟ್ ಪ್ರಕಾರ ನಿಷಿದ್ಧ. ಹಾಗಾಗಿ ಬಂದ್ ಮಾಡಿಸಲು ಬಲವಂತ ಪಡಿಸಿದರೆ, ರಸ್ತೆ ತಡೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬಂದ್ ನಡೆಸುವುದರಿಂದ ಎಲ್ಲರಿಗೂ ನಷ್ಟ. ಆರ್ಥಿಕತೆಗೆ ಪೆಟ್ಟು ಬೀಳುತ್ತದೆ. ಮೊನ್ನೆಯ ಒಂದು ದಿನದ ಬೆಂಗಳೂರು ಬಂದ್ ನಿಂದ ಒಂದೂವರೆ ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ಮತ್ತೊಮ್ಮೆ ಬಂದ್ ಮಾಡಿದರೆ ಮತ್ತಷ್ಟು ನಷ್ಟ ಆಗುತ್ತದೆ. ಇವೆಲ್ಲ ಕನ್ನಡ ಸಂಘಟನೆಗಳವರಿಗೆ ತಿಳಿದಿಲ್ಲ ಎಂದಲ್ಲ. ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶ ಇದೆ. ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದಲ್ಲಿ ಪೊಲೀಸರಿಗೆ ಪ್ರತ್ಯೇಕ ಹೇಳಬೇಕಿಲ್ಲ. ಬೇಕಾದ ಕ್ರಮ ಜರುಗಿಸುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀರಿನ ವಿಚಾರದಲ್ಲಿ ತಮಿಳುನಾಡು ಜೊತೆ ರಾಜಿ ಮಾಡಿಕೊಳ್ಳುವ ವಿಚಾರ ಇಲ್ಲ. ಬಿಜೆಪಿ – ಜೆಡಿಎಸ್ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದು ರಾಜ್ಯ ಸರಕಾರವನ್ನು ದೂರಿ ಪ್ರಯೋಜನ ಇಲ್ಲ. ಇದರ ಬದಲು ಸಮಸ್ಯೆ ಬಗೆಹರಿಸಲು ಸರಕಾರದ ಜೊತೆ ಕೈಜೋಡಿಸಬೇಕಾಗಿದೆ ಎಂದರು ಪರಮೇಶ್ವರ್.
Karnataka Bandh, anyone forcing public to close shops will be arrested says Home Minister Parameshwar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm