ಬ್ರೇಕಿಂಗ್ ನ್ಯೂಸ್
29-09-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.29: ತಮ್ಮ ‘ಚಿಕ್ಕು’ ಸಿನಿಮಾದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದ ತಮಿಳು ನಟ ಸಿದ್ಧಾರ್ಥ್ ಅವರಿಗೆ ಕಾವೇರಿ ಹೋರಾಟದ ಬಿಸಿ ತಟ್ಟಿತು. ಸಿನಿಮಾ ಪ್ರಚಾರ ನಡೆಸದಂತೆ ಕರವೇ ಸ್ವಾಭಿಮಾನಿ ಸೇನೆ ಸಂಘಟನೆ ಕಾರ್ಯಕರ್ತರು ಗುರುವಾರ ಅವರನ್ನು ತಡೆದರು.
ಸಿದ್ಧಾರ್ಥ್ ನಟನೆಯ ‘ಚಿಕ್ಕು’ ಸಿನಿಮಾ ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಗುರುವಾರ ಬಿಡುಗಡೆಗೊಂಡಿದೆ. ಇದರ ಕನ್ನಡ ಅವತರಣಿಕೆಯ ಮಾಧ್ಯಮ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿಯನ್ನು ಮಲ್ಲೇಶ್ವರದ ಎಸ್ಆರ್ವಿಯಲ್ಲಿ ಸಿನಿಮಾ ತಂಡ ಹಮ್ಮಿಕೊಂಡಿತ್ತು. ಸುದ್ದಿಗೋಷ್ಠಿ ವೇಳೆ ಏಕಾಏಕಿ ನುಗ್ಗಿದ ಕರವೇ ಕಾರ್ಯಕರ್ತರು ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ನಟನ ಪತ್ರಿಕಾಗೋಷ್ಠಿಗೂ ಅಡ್ಡಿಪಡಿಸಿದರು.
ವೇದಿಕೆ ಮೇಲೆ ನಟ ಸಿದ್ಧಾರ್ಥ್ ಮಾತನಾಡುತ್ತಿರುವ ಸಂದರ್ಭದಲ್ಲಿ ನುಗ್ಗಿದ ಕಾರ್ಯಕರ್ತರು, ‘ಕಾವೇರಿ ವಿವಾದ ಕಾವೇರಿರುವ ಸಂದರ್ಭದಲ್ಲಿ ತಮಿಳು ಸಿನಿಮಾದ ಪ್ರಚಾರ ಮಾಡುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಟ ಸಿದ್ಧಾರ್ಥ್, ಕನ್ನಡದಲ್ಲಿಯೇ ಸಿನಿಮಾದ ಕುರಿತು ಮಾತನಾಡಲು ಪ್ರಯತ್ನಿಸಿದರು. ಆದರೆ ಕರವೇ ಕಾರ್ಯಕರ್ತರು ಅದಕ್ಕೆ ಅವಕಾಶ ನೀಡಲಿಲ್ಲ.
ಕಾರ್ಯಕರ್ತರ ಮಾತಿಗೆ ಮಣಿದ ನಟ ಪತ್ರಿಕಾಗೋಷ್ಠಿ ಮೊಟುಕುಗೊಳಿಸಿ ಹೊರಟರು. ಮಾಧ್ಯಮ ಪ್ರತಿನಿಧಿಗಳ ಸಂಧಾನದ ಫಲವಾಗಿ ಬಳಿಕ ಯೋಜನೆಯಂತೆ ಚಿತ್ರಪ್ರದರ್ಶನ ನಡೆಯಿತು.
Actor Siddharth, who was in Bengaluru, Karnataka to promote his upcoming film Chithha, was forced to leave a press conference at the city’s SRV theatre by members of a pro-Kannada group. As the actor was interacting with the members of the media, a few men walked in and asked him to leave.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm