ಬ್ರೇಕಿಂಗ್ ನ್ಯೂಸ್
01-10-23 03:09 pm HK News Desk ಕರ್ನಾಟಕ
ಮೈಸೂರು, ಅ.01: ಒಂದೇ ಕುಟುಂಬದ ಮೂವರು ನೀರು ಪಾಲಾದ ದಾರುಣ ಘಟನೆಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಪ್ಪ ಮಹಮ್ಮದ್ ಕಪೀಲ್ (42), ಅಮ್ಮ ಶಾವರ ಭಾನು (35), ಪುತ್ರಿ ಶಾಹೀರಾ ಭಾನು (20) ಮೃತ ದುರ್ದೈವಿಗಳು. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋಗಿ ಅಪ್ಪ, ಅಮ್ಮನೂ ಸಾವನ್ನಪ್ಪಿದ್ದಾರೆ.
ಅಜ್ಜಿಯ ತಿಥಿ ಕಾರ್ಯ ಮುಗಿಸಿ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಈ ಘಟನೆ ನಡೆದಿದೆ.
ಪುತ್ರಿ ಶಾಹೀರಾ ಭಾನು ಮೊದಲಿಗೆ ಕಾಲು ಜಾರಿ ಬಿದಿದ್ದು, ರಕ್ಷಣೆಗೆ ಹೋದ ಅಪ್ಪ, ಅಮ್ಮ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ, ಮೂವರ ಮೃತ ದೇಹ ಹೊರಕ್ಕೆ ತೆಗೆದಿದ್ದಾರೆ.
Mysuru family of three drown in canal including 20 year old daughter.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm