ಬ್ರೇಕಿಂಗ್ ನ್ಯೂಸ್
01-10-23 06:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.
In the video, the actor is seen writing with red ink, giving the impression of writing the letter in blood. "To Narendra Modi, PM Of India, Please do justice for our Cauvery and Karnataka. Cauvery Nammadu (Cauvery is ours)," he said in the clip.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm