ಬ್ರೇಕಿಂಗ್ ನ್ಯೂಸ್
02-10-23 09:26 pm HK News Desk ಕರ್ನಾಟಕ
ಪಡುಬಿದ್ರೆ, ಅ.2: ಆಲದ ಮರವನ್ನು ಕಡಿಯುತ್ತಿದ್ದಾಗ ಮರ ಉರುಳಿ ಬಿದ್ದು, ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕ ಸಾವನಪ್ಪಿದ ಘಟನೆ ಕಾಪು ಠಾಣೆ ವ್ಯಾಪ್ತಿಯ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕಾರ್ಮಿಕನೆಂದು ಗುರುತಿಸಲಾಗಿದೆ.
ಕರಂದಾಡಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಖಾಸಗಿ ವ್ಯಕ್ತಿಗೆ ಸೇರಿದ್ದ ಗೋಳಿ ಮರ ಅಪಾಯಕಾರಿಯಾಗಿ ವಾಲಿ ನಿಂತಿತ್ತು. ನಾಗಬನ ಮತ್ತು ಮನೆ ಮೇಲೆ ಬೀಳುವ ಸ್ಥಿತಿಯಲ್ಲಿದ್ದ ಗೋಳಿ ಮರವನ್ನು ಸೋಮವಾರ ಕಡಿಯುತ್ತಿದ್ದಾಗಲೇ ಕೆಳಗಡೆ ನಿಂತಿದ್ದ ಕಾರ್ಮಿಕರು ಸಿಲುಕಿಕೊಂಡಿದ್ದಾರೆ.
ಮರ ಉರುಳಿಬಿದ್ದಾಗ ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A labourer from Jharkhand was killed when a banyan tree fell on him while he was cutting it down at Karandadi in Majoor village under Kapu police station limits. The deceased has been identified as Sudhir Panje, a native of Jharkhand.
23-04-26 01:07 pm
HK News Staffer
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm