ಬ್ರೇಕಿಂಗ್ ನ್ಯೂಸ್
03-10-23 02:14 pm HK News Desk ಕರ್ನಾಟಕ
ಚಾಮರಾಜನಗರ, ಅ.3: ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದ ಗಲಭೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಆರೋಪಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಔರಂಗಜೇಬನ ಖಡ್ಗ ಮೆರವಣಿಗೆ ಮಾಡುತ್ತಿದ್ದಾರೆ. ಆ ಖಡ್ಗದ ತುದಿಗೆ ರಕ್ತದ ಬಣ್ಣ ಹಾಕಿದ್ದಾರೆ. ಹಿಂದೂಗಳ ರಕ್ತ ಬೀಳುತ್ತದೆ ಎಂದು ಉರ್ದುವಿನಲ್ಲಿ ಬರೆದಿದ್ದಾರೆ ಎನ್ನುವ ಮಾಹಿತಿಯಿದೆ. ಮುಸಲ್ಮಾನ ಸಮಾಜದ ಮಾನಸಿಕತೆ ಏನು, ಅವರು ಏನು ಮಾಡಲು ಹೊರಟಿದ್ದಾರೆ. ಯಾಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಇಡೀ ಶಿವಮೊಗ್ಗವನ್ನು ಹಸಿರೀಕರಣ ಮಾಡಿದ್ದಾರೆ. ಅಖಂಡ ಸಾಮ್ರಾಜ್ಯ ಭಾರತವನ್ನು ಆಳಿದ ದೊರೆ ಔರಂಗಜೇಬ್ ಎಂದು ಬರೆದಿದ್ದಾರೆ. ಟಿಪ್ಪು – ಔರಂಗಜೇಬನ ಫೋಟೋ ಹಾಕಿದ್ದಾರೆ. ಅಂದರೆ ನಿಮ್ಮ ಆದರ್ಶ ಪುರುಷ ಯಾರು? ಹಿಂದೂಗಳ ಮರಣಹೋಮ ಮಾಡಿದವರನ್ನು ಪ್ರದರ್ಶನ ಮಾಡುವ ಕೆಲಸ ಮುಸ್ಲಿಮರು ಮಾಡುತ್ತಿದ್ದಾರೆ. ನಿಮ್ಮ ಆದರ್ಶ ಪುರುಷ ಮೊಹಮದ್ ಪೈಗಂಬರ್ ಆಗಿದ್ದರೆ ನಮಗೆ ಖುಷಿ. ನಿಮ್ಮ ಆದರ್ಶ ಪುರುಷ ಅಬ್ದುಲ್ ಕಲಾಂ ಆಗಬೇಕಿತ್ತು, ಆದರೆ ಟಿಪ್ಪು ಸುಲ್ತಾನ್ ಔರಂಗಜೇಬ್ ಆಗಿದ್ದಾರೆ. ಖಡ್ಗ ಪ್ರದರ್ಶನ ಮಾಡುವ ಮೂಲಕ ಸರ್ಕಾರ ಮತ್ತು ಹಿಂದೂಗಳನ್ನು ಹೆದರಿಸಲು ಹೊರಟಿದ್ದೀರಿ ಎಂದರು.
ಇದಕ್ಕೆಲ್ಲ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಪ್ರರಮೇಶ್ವರ್ ಕುಮ್ಮುಕ್ಕು ಇದೆ. ಹಿಂದೂಗಳ ಅಪಮಾನ ಮಾಡುವ ರೀತಿಯಲ್ಲಿ ರಾಜ್ಯದಲ್ಲಿ ಈದ್ ಮಿಲಾದ್ ನಡೆಯುತ್ತಿದೆ. ಶಿವಮೊಗ್ಗದ ಎಲ್ಲ ಮುಸಲ್ಮಾನರ ಕೈಯಲ್ಲಿ ಕಲ್ಲು, ತಲವಾರುಗಳಿದ್ದವು. ಅದನ್ನೆಲ್ಲ ಯಾಕೆ ಪೊಲೀಸರು ಗಮನಿಸಲಿಲ್ಲ. ಪೊಲೀಸರ ಕೈ ಕಟ್ಟಿಹಾಕಿದ್ದಾರೆ. ನಿಮಗೆ ಕೇವಲ ಮುಸಲ್ಮಾನ ಸಮಾಜದಿಂದ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ? 136 ಸ್ಥಾನ ಬಂದಿದೆ ಎಂದು ಸಿದ್ದರಾಮಯ್ಯನವರಿಗೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದರು.
Shivamogga Eid stone pelting, Shobha Karandlaje slams Congress leaders. They are trying to make the state as Green with thier ideas she slammed.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm