ಬ್ರೇಕಿಂಗ್ ನ್ಯೂಸ್
03-10-23 02:14 pm HK News Desk ಕರ್ನಾಟಕ
ಚಾಮರಾಜನಗರ, ಅ.3: ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದ ಗಲಭೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಆರೋಪಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ ಮಿಲಾದ್ ಮೆರವಣಿಗೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಔರಂಗಜೇಬನ ಖಡ್ಗ ಮೆರವಣಿಗೆ ಮಾಡುತ್ತಿದ್ದಾರೆ. ಆ ಖಡ್ಗದ ತುದಿಗೆ ರಕ್ತದ ಬಣ್ಣ ಹಾಕಿದ್ದಾರೆ. ಹಿಂದೂಗಳ ರಕ್ತ ಬೀಳುತ್ತದೆ ಎಂದು ಉರ್ದುವಿನಲ್ಲಿ ಬರೆದಿದ್ದಾರೆ ಎನ್ನುವ ಮಾಹಿತಿಯಿದೆ. ಮುಸಲ್ಮಾನ ಸಮಾಜದ ಮಾನಸಿಕತೆ ಏನು, ಅವರು ಏನು ಮಾಡಲು ಹೊರಟಿದ್ದಾರೆ. ಯಾಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಇಡೀ ಶಿವಮೊಗ್ಗವನ್ನು ಹಸಿರೀಕರಣ ಮಾಡಿದ್ದಾರೆ. ಅಖಂಡ ಸಾಮ್ರಾಜ್ಯ ಭಾರತವನ್ನು ಆಳಿದ ದೊರೆ ಔರಂಗಜೇಬ್ ಎಂದು ಬರೆದಿದ್ದಾರೆ. ಟಿಪ್ಪು – ಔರಂಗಜೇಬನ ಫೋಟೋ ಹಾಕಿದ್ದಾರೆ. ಅಂದರೆ ನಿಮ್ಮ ಆದರ್ಶ ಪುರುಷ ಯಾರು? ಹಿಂದೂಗಳ ಮರಣಹೋಮ ಮಾಡಿದವರನ್ನು ಪ್ರದರ್ಶನ ಮಾಡುವ ಕೆಲಸ ಮುಸ್ಲಿಮರು ಮಾಡುತ್ತಿದ್ದಾರೆ. ನಿಮ್ಮ ಆದರ್ಶ ಪುರುಷ ಮೊಹಮದ್ ಪೈಗಂಬರ್ ಆಗಿದ್ದರೆ ನಮಗೆ ಖುಷಿ. ನಿಮ್ಮ ಆದರ್ಶ ಪುರುಷ ಅಬ್ದುಲ್ ಕಲಾಂ ಆಗಬೇಕಿತ್ತು, ಆದರೆ ಟಿಪ್ಪು ಸುಲ್ತಾನ್ ಔರಂಗಜೇಬ್ ಆಗಿದ್ದಾರೆ. ಖಡ್ಗ ಪ್ರದರ್ಶನ ಮಾಡುವ ಮೂಲಕ ಸರ್ಕಾರ ಮತ್ತು ಹಿಂದೂಗಳನ್ನು ಹೆದರಿಸಲು ಹೊರಟಿದ್ದೀರಿ ಎಂದರು.
ಇದಕ್ಕೆಲ್ಲ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಪ್ರರಮೇಶ್ವರ್ ಕುಮ್ಮುಕ್ಕು ಇದೆ. ಹಿಂದೂಗಳ ಅಪಮಾನ ಮಾಡುವ ರೀತಿಯಲ್ಲಿ ರಾಜ್ಯದಲ್ಲಿ ಈದ್ ಮಿಲಾದ್ ನಡೆಯುತ್ತಿದೆ. ಶಿವಮೊಗ್ಗದ ಎಲ್ಲ ಮುಸಲ್ಮಾನರ ಕೈಯಲ್ಲಿ ಕಲ್ಲು, ತಲವಾರುಗಳಿದ್ದವು. ಅದನ್ನೆಲ್ಲ ಯಾಕೆ ಪೊಲೀಸರು ಗಮನಿಸಲಿಲ್ಲ. ಪೊಲೀಸರ ಕೈ ಕಟ್ಟಿಹಾಕಿದ್ದಾರೆ. ನಿಮಗೆ ಕೇವಲ ಮುಸಲ್ಮಾನ ಸಮಾಜದಿಂದ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ? 136 ಸ್ಥಾನ ಬಂದಿದೆ ಎಂದು ಸಿದ್ದರಾಮಯ್ಯನವರಿಗೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದರು.
Shivamogga Eid stone pelting, Shobha Karandlaje slams Congress leaders. They are trying to make the state as Green with thier ideas she slammed.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm