ಬ್ರೇಕಿಂಗ್ ನ್ಯೂಸ್
04-10-23 01:48 pm HK News Desk ಕರ್ನಾಟಕ
ಶಿವಮೊಗ್ಗ, ಅ.4: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಅನೇಕ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಶಿವಮೊಗ್ಗದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಇಸ್ಲಾಮಿಕ್ ಬೆಳವಣಿಗೆಯನ್ನು ತೋರಿಸುತ್ತಿದೆ. ಶಿವಮೊಗ್ಗ ಇಸ್ಲಾಮೀಕರಣದ ಪ್ರಯೋಗ ಶಾಲೆಯಾಗಿದೆ. ಇಂಥ ಮಾನಸಿಕತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶರಣಾಗತಿಯಾಗಿದ್ದಾರೆ ಎಂದು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಘಟಕ ಜಗದೀಶ್ ಕಾರಂತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳನ್ನು ಗಮನಿಸಿದರೆ ಇವರೆಲ್ಲ ಮೂಲಭೂತವಾದಿಗಳಿಗೆ ಶರಣಾಗತಿಯಾಗಿರುವುದು ಸ್ಪಷ್ಟವಾಗುತ್ತದೆ. ಇಸ್ಲಾಮಿಕರಣದ ಕಾಲ ಕೆಳಗೆ ಈ ಮೂವರು ಇದ್ದಾರೆಂದು ನನಗನಿಸುತ್ತಿದೆ. ಆಡಳಿತ ನಡೆಸುತ್ತಿರುವ ಈ ಮೂವರ ಹೇಳಿಕೆಗಳು, ನಡೆದುಕೊಳ್ಳುತ್ತಿರುವ ರೀತಿಯನ್ನು ಅವರ ದೌರ್ಬಲ್ಯ ಎಂದು ನಾನು ಹೇಳುವುದಿಲ್ಲ. ಇದರ ಹಿಂದೆ ಶರಣಾಗತಿ ಇದೆ. ಸಿದ್ಧರಾಮಯ್ಯ ತೀರ್ಮಾನ ಮಾಡಿದ್ದಾರೆ. ಹಿಂದು ಸಮಾಜವನ್ನ ಒಡೆದು ಹಾಕಿ ಮುಗಿಸಬೇಕೆಂದು ತೀರ್ಮಾನಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗಳು, ಹಿಂದುಗಳ ಬಗೆಗಿರುವ ತಾತ್ಸಾರ ಮತ್ತು ಅವರ ದುರ್ವರ್ತನೆಯನ್ನು ತೋರಿಸುತ್ತಿದೆ. ಮುಸ್ಲಿಮರಿಗೆ ನೋವಾಗಬಾರದೆಂದು ಹೇಳಿಕೆ ನೀಡುತ್ತಿದ್ದಾರೆ. ಇಂತಹ ಸಿದ್ಧರಾಮಯ್ಯಗಳು ಬಹಳಷ್ಟು ಹುಟ್ಟಿದ್ದವೆ, ಬಹಳ ಸತ್ತಿದ್ದೂ ಆಗಿವೆ. ಇದರಿಂದ ಏನೂ ಆಗಲ್ಲ, ಆದರೆ ಆ ಜಾಗದಲ್ಲಿ ಕೂತಾಗ ಪ್ರಾಮಾಣಿಕತೆ ಬೇಕಲ್ಲ. ಮಾನಸಿಕ ವೈಚಾರಿಕತೆ ಬೇರೆ ಇದ್ದರೂ, ಆಡಳಿತ ವಹಿಸ್ಕೊಂಡ ಮೇಲೆ ತೀರ್ಮಾನ ಸರಿ ಇರಬೇಕಲ್ಲ. ಬೇಲಿಯೇ ಎದ್ದು ಹೊಲ ಮೇಯುತ್ತದೆ ಎಂದರೆ ಹಿಂದೂ ಸಮಾಜ ತನ್ನ ರಕ್ಷಣೆಯನ್ನು ತಾನೇ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Jagdish Karnth slams Shivamogga stone pelting incident, says its a clear example of making city into Islamic state.
23-04-26 01:07 pm
HK News Staffer
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm