ಬ್ರೇಕಿಂಗ್ ನ್ಯೂಸ್
04-10-23 01:48 pm HK News Desk ಕರ್ನಾಟಕ
ಶಿವಮೊಗ್ಗ, ಅ.4: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಅನೇಕ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದು ಶಿವಮೊಗ್ಗದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಇಸ್ಲಾಮಿಕ್ ಬೆಳವಣಿಗೆಯನ್ನು ತೋರಿಸುತ್ತಿದೆ. ಶಿವಮೊಗ್ಗ ಇಸ್ಲಾಮೀಕರಣದ ಪ್ರಯೋಗ ಶಾಲೆಯಾಗಿದೆ. ಇಂಥ ಮಾನಸಿಕತೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶರಣಾಗತಿಯಾಗಿದ್ದಾರೆ ಎಂದು ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಂಘಟಕ ಜಗದೀಶ್ ಕಾರಂತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳನ್ನು ಗಮನಿಸಿದರೆ ಇವರೆಲ್ಲ ಮೂಲಭೂತವಾದಿಗಳಿಗೆ ಶರಣಾಗತಿಯಾಗಿರುವುದು ಸ್ಪಷ್ಟವಾಗುತ್ತದೆ. ಇಸ್ಲಾಮಿಕರಣದ ಕಾಲ ಕೆಳಗೆ ಈ ಮೂವರು ಇದ್ದಾರೆಂದು ನನಗನಿಸುತ್ತಿದೆ. ಆಡಳಿತ ನಡೆಸುತ್ತಿರುವ ಈ ಮೂವರ ಹೇಳಿಕೆಗಳು, ನಡೆದುಕೊಳ್ಳುತ್ತಿರುವ ರೀತಿಯನ್ನು ಅವರ ದೌರ್ಬಲ್ಯ ಎಂದು ನಾನು ಹೇಳುವುದಿಲ್ಲ. ಇದರ ಹಿಂದೆ ಶರಣಾಗತಿ ಇದೆ. ಸಿದ್ಧರಾಮಯ್ಯ ತೀರ್ಮಾನ ಮಾಡಿದ್ದಾರೆ. ಹಿಂದು ಸಮಾಜವನ್ನ ಒಡೆದು ಹಾಕಿ ಮುಗಿಸಬೇಕೆಂದು ತೀರ್ಮಾನಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆಗಳು, ಹಿಂದುಗಳ ಬಗೆಗಿರುವ ತಾತ್ಸಾರ ಮತ್ತು ಅವರ ದುರ್ವರ್ತನೆಯನ್ನು ತೋರಿಸುತ್ತಿದೆ. ಮುಸ್ಲಿಮರಿಗೆ ನೋವಾಗಬಾರದೆಂದು ಹೇಳಿಕೆ ನೀಡುತ್ತಿದ್ದಾರೆ. ಇಂತಹ ಸಿದ್ಧರಾಮಯ್ಯಗಳು ಬಹಳಷ್ಟು ಹುಟ್ಟಿದ್ದವೆ, ಬಹಳ ಸತ್ತಿದ್ದೂ ಆಗಿವೆ. ಇದರಿಂದ ಏನೂ ಆಗಲ್ಲ, ಆದರೆ ಆ ಜಾಗದಲ್ಲಿ ಕೂತಾಗ ಪ್ರಾಮಾಣಿಕತೆ ಬೇಕಲ್ಲ. ಮಾನಸಿಕ ವೈಚಾರಿಕತೆ ಬೇರೆ ಇದ್ದರೂ, ಆಡಳಿತ ವಹಿಸ್ಕೊಂಡ ಮೇಲೆ ತೀರ್ಮಾನ ಸರಿ ಇರಬೇಕಲ್ಲ. ಬೇಲಿಯೇ ಎದ್ದು ಹೊಲ ಮೇಯುತ್ತದೆ ಎಂದರೆ ಹಿಂದೂ ಸಮಾಜ ತನ್ನ ರಕ್ಷಣೆಯನ್ನು ತಾನೇ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆಲ್ಲ ರಾಜ್ಯದ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Jagdish Karnth slams Shivamogga stone pelting incident, says its a clear example of making city into Islamic state.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm