ಬ್ರೇಕಿಂಗ್ ನ್ಯೂಸ್
04-10-23 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿ ಕೃತ್ಯ ನಡೆಸುತ್ತಾರೆ. ಈ ರೀತಿ ಗಲಾಟೆ ಮಾಡಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು, ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವುದು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದರು. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕೆಲಸ ಮಾಡಿದ್ದಾರೆ. ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಲೇ ತಾನು ಆ ಅರ್ಥದಲ್ಲಿ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಶಿವಮೊಗ್ಗದಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಬಿಜೆಪಿಯವರು ಜನರಲ್ ಆಗಿ ಯಾವ ರೀತಿ ಮಾಡ್ತಾರೆ ಅಂತ ಹೇಳಿದ್ದೆ ಅಷ್ಟೇ. ಅವರು ಸಾಮಾನ್ಯವಾಗಿ ಆ ರೀತಿ ಮಾಡ್ತಾರೆ ಎಂದಿದ್ದೇನೆ. ಬಿಜೆಪಿ ವೇಷ ಮರೆಸಿ ಮಾಡುತ್ತೆ ಅಂದಿದ್ದು ಹಳೆಯ ಘಟನೆಗಳ ಬಗ್ಗೆ. ಶಿವಮೊಗ್ಗ ಮತ್ತು ನನ್ನ ಹೇಳಿಕೆಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
The BJP disguises itself and indulges in malpractices. Minister Ramalinga Reddy accused it of inciting communal riots. Bjp leaders reacted sharply to the minister's remarks, saying Ramalinga Reddy had made this politically motivated statement to cover up the government's failure.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm