ಬ್ರೇಕಿಂಗ್ ನ್ಯೂಸ್
04-10-23 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿ ಕೃತ್ಯ ನಡೆಸುತ್ತಾರೆ. ಈ ರೀತಿ ಗಲಾಟೆ ಮಾಡಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು, ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವುದು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದರು. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕೆಲಸ ಮಾಡಿದ್ದಾರೆ. ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಲೇ ತಾನು ಆ ಅರ್ಥದಲ್ಲಿ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಶಿವಮೊಗ್ಗದಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಬಿಜೆಪಿಯವರು ಜನರಲ್ ಆಗಿ ಯಾವ ರೀತಿ ಮಾಡ್ತಾರೆ ಅಂತ ಹೇಳಿದ್ದೆ ಅಷ್ಟೇ. ಅವರು ಸಾಮಾನ್ಯವಾಗಿ ಆ ರೀತಿ ಮಾಡ್ತಾರೆ ಎಂದಿದ್ದೇನೆ. ಬಿಜೆಪಿ ವೇಷ ಮರೆಸಿ ಮಾಡುತ್ತೆ ಅಂದಿದ್ದು ಹಳೆಯ ಘಟನೆಗಳ ಬಗ್ಗೆ. ಶಿವಮೊಗ್ಗ ಮತ್ತು ನನ್ನ ಹೇಳಿಕೆಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
The BJP disguises itself and indulges in malpractices. Minister Ramalinga Reddy accused it of inciting communal riots. Bjp leaders reacted sharply to the minister's remarks, saying Ramalinga Reddy had made this politically motivated statement to cover up the government's failure.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm