ಬ್ರೇಕಿಂಗ್ ನ್ಯೂಸ್
04-10-23 11:13 pm HK News Desk ಕರ್ನಾಟಕ
ಶಿವಮೊಗ್ಗ, ಅ.5: ಶಿವಮೊಗ್ಗ ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ನೀಡಿರುವ ಲೂಸ್ ಟಾಕ್ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿ, ರಾಮಲಿಂಗಾರೆಡ್ಡಿ ಮೊದಲು ಶಿವಮೊಗ್ಗಕ್ಕೆ ಬರಲಿ, ಆಮೇಲೆ ಮಾತಾಡಲಿ. ಹಿಂದುಗಳ ಮನೆಗೆ ಕಲ್ಲೆಸೆದಿದ್ದನ್ನು ತೋರಿಸುತ್ತೇನೆ. ಕತ್ತಲಲ್ಲಿ ಗುಂಡು ಹೊಡೆಯೋದು ಬೇಡ ಎಂದಿದ್ದಾರೆ.
ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಮಾತನಾಡಿ, ಹೊಟ್ಟೆಗೆ ಅನ್ನ ತಿನ್ನುವವರು ಈ ರೀತಿ ಹೇಳಿಕೆ ನೀಡಲ್ಲ.. ರಾಗಿಗುಡ್ಡಕ್ಕೆ ನೀವು ಬನ್ನಿ, ನಿಮ್ಮನ್ನು ನಾವು ಕರೆದುಕೊಂಡು ಹೋಗ್ತೀವಿ. ನಾವು ಏನಾದರೂ ತಪ್ಪು ಮಾಡಿದ್ದೀವಾ, ಅವರು ತಪ್ಪು ಮಾಡಿದ್ದಾರಾ ನೋಡಲಿ. ನಾವು ತಪ್ಪು ಮಾಡಿದ್ರೆ ಕಪಾಳಕ್ಕೆ ಹೊಡೀರಿ. ಇಲ್ಲದಿದ್ದರೆ ನಾವು ನಿಮ್ಮ ಕಪಾಳಕ್ಕೆ ಹೊಡೆಯುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಬಿಜೆಪಿಗೆ ಅಂತಹ ಸ್ಥಿತಿ ಬಂದಿಲ್ಲ. ಶಿವಮೊಗ್ಗ ಶಾಂತವಾಗಿದೆ ಮತ್ತೆ ಹುಳಿ ಹಿಂಡುವ ಕೆಲಸ ಮಾಡ್ತೀರಾ ನೀವು. ಗೃಹ ಸಚಿವರಾಗಿದ್ದವರು ನೀವು ಸರಿಯಾಗಿ ಮಾತನಾಡಿ. ಕ್ರಮ ಕೈಗೊಳ್ಳುವ ತಾಕತ್ ಇಲ್ವಾ ನಿಮಗೆ. ಎಸ್ ಪಿ ಅವರು ಕ್ರಮ ಕೈಗೊಳ್ಳುತ್ತಾರೆ, ನೀವು ಸುಮ್ಮನಿರಿ. ನಿಮಗೆ ತಾಕತ್ ಇದ್ದರೆ ಶಿವಮೊಗ್ಗಕ್ಕೆ ಬಂದು ಅಲ್ಲಿ ಸ್ಥಳ ಪರಿಶೀಲನೆ ನಡೆಸಿ. ನೀವುಗಳು ಈ ರೀತಿ ಮಾತನಾಡಿದ್ರೆ ಕ್ರಮ ಕೈಗೊಳ್ಳಬೇಕು ಅಂದುಕೊಂಡಿರುವ ಅಧಿಕಾರಿಗಳಿಗೆ ಧೈರ್ಯ ಬರುತ್ತದೆಯೇ. ಮಾನ ಮರ್ಯಾದೆ ಇಟ್ಟುಕೊಂಡು ಮಾತನಾಡಿ ಎಂದಿದ್ದಾರೆ.
ರಾಗಿಗುಡ್ಡವನ್ನೇ ನೋಡಿಲ್ಲ ನೀವು, ಮೊದಲು ರಾಗಿಗುಡ್ಡಕ್ಕೆ ಬಂದು ನೋಡಿ. ಮೊದಲು ರಾಜಕಾರಣ ಮಾಡೋದು ಬಿಡಿ. ಘಟನೆ ಏನಾದರೂ ಉಲ್ಟಾ ಆಗಿದ್ರೆ ಇಷ್ಟೊತ್ತಿಗೆ ಅವರ ಮನೆಗಳಿಗೆ ಪರಿಹಾರದ ಚೆಕ್ ಬಂದು ಬೀಳುತಿತ್ತು. ಅಧಿಕಾರಿಗಳ ಕೈಕಾಲು ಕಟ್ಟಿ ಹಾಕಿದ್ದಾರೆ. ಪ್ರಕರಣ ಮರೆಮಾಚುವ ಸಲುವಾಗಿ ಪುರುಸೊತ್ತಾದಾಗ ಒಂದೊಂದು ಹೇಳಿಕೆ ಕೊಡ್ತೀರಾ ಎಂದು ಕಿಡಿಕಾರಿದರು.
Shivamogga Row, MLA Channabasappa slams after Transport Minister Ramalinga Reddy on Wednesday accused the Opposition BJP and its workers of indulging in “troublesome acts in disguise” and alleged that they instigate communal violence in the State.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm