ಬ್ರೇಕಿಂಗ್ ನ್ಯೂಸ್
04-10-23 11:13 pm HK News Desk ಕರ್ನಾಟಕ
ಶಿವಮೊಗ್ಗ, ಅ.5: ಶಿವಮೊಗ್ಗ ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ನೀಡಿರುವ ಲೂಸ್ ಟಾಕ್ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿ, ರಾಮಲಿಂಗಾರೆಡ್ಡಿ ಮೊದಲು ಶಿವಮೊಗ್ಗಕ್ಕೆ ಬರಲಿ, ಆಮೇಲೆ ಮಾತಾಡಲಿ. ಹಿಂದುಗಳ ಮನೆಗೆ ಕಲ್ಲೆಸೆದಿದ್ದನ್ನು ತೋರಿಸುತ್ತೇನೆ. ಕತ್ತಲಲ್ಲಿ ಗುಂಡು ಹೊಡೆಯೋದು ಬೇಡ ಎಂದಿದ್ದಾರೆ.
ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಮಾತನಾಡಿ, ಹೊಟ್ಟೆಗೆ ಅನ್ನ ತಿನ್ನುವವರು ಈ ರೀತಿ ಹೇಳಿಕೆ ನೀಡಲ್ಲ.. ರಾಗಿಗುಡ್ಡಕ್ಕೆ ನೀವು ಬನ್ನಿ, ನಿಮ್ಮನ್ನು ನಾವು ಕರೆದುಕೊಂಡು ಹೋಗ್ತೀವಿ. ನಾವು ಏನಾದರೂ ತಪ್ಪು ಮಾಡಿದ್ದೀವಾ, ಅವರು ತಪ್ಪು ಮಾಡಿದ್ದಾರಾ ನೋಡಲಿ. ನಾವು ತಪ್ಪು ಮಾಡಿದ್ರೆ ಕಪಾಳಕ್ಕೆ ಹೊಡೀರಿ. ಇಲ್ಲದಿದ್ದರೆ ನಾವು ನಿಮ್ಮ ಕಪಾಳಕ್ಕೆ ಹೊಡೆಯುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಬಿಜೆಪಿಗೆ ಅಂತಹ ಸ್ಥಿತಿ ಬಂದಿಲ್ಲ. ಶಿವಮೊಗ್ಗ ಶಾಂತವಾಗಿದೆ ಮತ್ತೆ ಹುಳಿ ಹಿಂಡುವ ಕೆಲಸ ಮಾಡ್ತೀರಾ ನೀವು. ಗೃಹ ಸಚಿವರಾಗಿದ್ದವರು ನೀವು ಸರಿಯಾಗಿ ಮಾತನಾಡಿ. ಕ್ರಮ ಕೈಗೊಳ್ಳುವ ತಾಕತ್ ಇಲ್ವಾ ನಿಮಗೆ. ಎಸ್ ಪಿ ಅವರು ಕ್ರಮ ಕೈಗೊಳ್ಳುತ್ತಾರೆ, ನೀವು ಸುಮ್ಮನಿರಿ. ನಿಮಗೆ ತಾಕತ್ ಇದ್ದರೆ ಶಿವಮೊಗ್ಗಕ್ಕೆ ಬಂದು ಅಲ್ಲಿ ಸ್ಥಳ ಪರಿಶೀಲನೆ ನಡೆಸಿ. ನೀವುಗಳು ಈ ರೀತಿ ಮಾತನಾಡಿದ್ರೆ ಕ್ರಮ ಕೈಗೊಳ್ಳಬೇಕು ಅಂದುಕೊಂಡಿರುವ ಅಧಿಕಾರಿಗಳಿಗೆ ಧೈರ್ಯ ಬರುತ್ತದೆಯೇ. ಮಾನ ಮರ್ಯಾದೆ ಇಟ್ಟುಕೊಂಡು ಮಾತನಾಡಿ ಎಂದಿದ್ದಾರೆ.
ರಾಗಿಗುಡ್ಡವನ್ನೇ ನೋಡಿಲ್ಲ ನೀವು, ಮೊದಲು ರಾಗಿಗುಡ್ಡಕ್ಕೆ ಬಂದು ನೋಡಿ. ಮೊದಲು ರಾಜಕಾರಣ ಮಾಡೋದು ಬಿಡಿ. ಘಟನೆ ಏನಾದರೂ ಉಲ್ಟಾ ಆಗಿದ್ರೆ ಇಷ್ಟೊತ್ತಿಗೆ ಅವರ ಮನೆಗಳಿಗೆ ಪರಿಹಾರದ ಚೆಕ್ ಬಂದು ಬೀಳುತಿತ್ತು. ಅಧಿಕಾರಿಗಳ ಕೈಕಾಲು ಕಟ್ಟಿ ಹಾಕಿದ್ದಾರೆ. ಪ್ರಕರಣ ಮರೆಮಾಚುವ ಸಲುವಾಗಿ ಪುರುಸೊತ್ತಾದಾಗ ಒಂದೊಂದು ಹೇಳಿಕೆ ಕೊಡ್ತೀರಾ ಎಂದು ಕಿಡಿಕಾರಿದರು.
Shivamogga Row, MLA Channabasappa slams after Transport Minister Ramalinga Reddy on Wednesday accused the Opposition BJP and its workers of indulging in “troublesome acts in disguise” and alleged that they instigate communal violence in the State.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm