ಬ್ರೇಕಿಂಗ್ ನ್ಯೂಸ್
05-10-23 11:25 am HK News Desk ಕರ್ನಾಟಕ
ಶಿವಮೊಗ್ಗ, ಅ.5: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಮಂಜುನಾಥ್ ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.
ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದಾರೆ. ಸರ್ಕಾರಿ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಮಂಜುನಾಥ್ ಅವರ ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
5 ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
Shivamogga ED raids DCC Bank Chairman RM Manjunath Gowda house and office. The Enforcement Directorate (ED) on Thursday raided the residence of Congress leader RM Manjunath Gowda. ED sleuths arrived at Gowda’s residence at Sharavathinagar in Shivamogga’s Thirthahalli but found that it was locked.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm