ಬ್ರೇಕಿಂಗ್ ನ್ಯೂಸ್
05-10-23 11:25 am HK News Desk ಕರ್ನಾಟಕ
ಶಿವಮೊಗ್ಗ, ಅ.5: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಮಂಜುನಾಥ್ ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.
ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದಾರೆ. ಸರ್ಕಾರಿ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಮಂಜುನಾಥ್ ಅವರ ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
5 ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
Shivamogga ED raids DCC Bank Chairman RM Manjunath Gowda house and office. The Enforcement Directorate (ED) on Thursday raided the residence of Congress leader RM Manjunath Gowda. ED sleuths arrived at Gowda’s residence at Sharavathinagar in Shivamogga’s Thirthahalli but found that it was locked.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm