ಬ್ರೇಕಿಂಗ್ ನ್ಯೂಸ್
11-11-20 02:08 pm Headline Karnataka News Network ಕರ್ನಾಟಕ
ಮಂಗಳೂರು, ನವೆಂಬರ್ 11: ಶಿಕ್ಷಣ ಸಚಿವ ಸುರೇಶ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇದೇ ವೇಳೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸುರೇಶ್ ಕುಮಾರ್, ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು ಪೂಜೆ ಸಲ್ಲಿಸಿದ ಬಳಿಕ ಧರ್ಮಾಧಿಕಾರಿ ಅವರನ್ನು ಭೇಟಿಯಾದರು. ಇದೇ ವೇಳೆ, ಕೊರೊನಾ ನಡುವೆ ಶಾಲೆಗಳನ್ನು ತೆರೆಯಬೇಕೋ, ಬೇಡವೋ ಎನ್ನುವುದರ ಕುರಿತು ಚರ್ಚೆ ಹೆಗ್ಗಡೆ ಜೊತೆ ಚರ್ಚೆ ನಡೆಸಿದ್ದಾರೆ. ಕೊರೊನಾದಿಂದಾಗಿ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಆನ್-ಲೈನ್ ಶಿಕ್ಷಣದ ಇತಿಮಿತಿ ಬಗ್ಗೆ ಹೆಗ್ಗಡೆಯವರ ಸಲಹೆ ಪಡೆದಿದ್ದಾರೆ.

ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಗಳನ್ನು ವಿತರಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದಿಂದ 21 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಜ್ಞಾನ ತಾಣ ಯೋಜನೆ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ಮಾತನಾಡಿದ ಸಚಿವ ಸುರೇಶ್ ಕುಮಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಹಿಂದೆ ಧರ್ಮಸ್ಥಳಕ್ಕೆ ಬಂದು ಸುಸೂತ್ರವಾಗಿ ಪರೀಕ್ಷೆ ನಡೆಯುವಂತೆ ದೇವರಲ್ಲಿ ಕೇಳಿಕೊಂಡಿದ್ದೆ. ಪರೀಕ್ಷೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈಗ ಬಂದು ಪೂಜೆ ಸಲ್ಲಿಸಿದ್ದೇನೆ ಎಂದರು.
Karnataka Education Minister Suresh Kumar Visited the Shri Dharmasthala Temple and also had a meeting along with Dr Veerendra Heggade in discussing considering reopening of schools.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm