ಬ್ರೇಕಿಂಗ್ ನ್ಯೂಸ್
09-10-23 01:16 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ತಮ್ಮ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಸ್ಪಷ್ಟೀಕರಣ ನೀಡವಂತೆ ಕಳೆದ 8 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಾಗಿದೆ.
ಅ.3ರಂದು ಉಪ್ಪಾರಪೇಟೆ ಠಾಣೆ ಪೊಲೀಸರು ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಪುನೀತ್ ಕೆರೆಹಳ್ಳಿ ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಉಪವಾಸ ಅಂತ್ಯಗೊಳಿಸಿ ಆಹಾರ-ನೀರು ಸೇವಿಸುವಂತೆ ವೈದ್ಯರು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆಹಾರ-ನೀರು ಸೇವಿಸದಿದ್ದಲ್ಲಿ ಜೀವಕ್ಕೆ ಅಪಾಯವಾಗಲಿದೆ ಎಂದು ವೈದ್ಯರು ಹೇಳಿದ್ದಾರೆ.
ಆದರೂ ಪುನೀತ್ ಕೆರೆಹಳ್ಳಿ, ಸರ್ಕಾರ ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿದೆ. ಈ ಪ್ರಕರಣಗಳ ಸಂಬಂಧ ಸ್ಪಷ್ಟೀಕರಣ ನೀಡುವವರೆಗೂ ನಾನು ಆಹಾರ-ನೀರು ಸೇವಿಸುವುದಿಲ್ಲ. ನಾನು ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ನಾನು ಹೀಗೆಯೇ ಇರುತ್ತೇನೆ ಎಂದು ಪುನೀತ್ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ನೀಡಿದ ವರದಿ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು, ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆಗೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಕೊಲೆ, ಬೆದರಿಕೆ, ಸುಲಿಗೆ ಸೇರಿ 10 ಪ್ರಕರಣಗಳ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜೈಲಿನಿಂದ ಹೊರಗಡೆ ಬಂದ ಪುನೀತ್ ಕೆರೆಹಳ್ಳಿ ಸರ್ಕಾರ ತನ್ನ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
The Capital City Police have registered two more cases against Hindu activist and National Defence Force president Puneeth Kerehalli. A case of attempt to suicide has been registered at Upparpet police station and V V Pura police station on charges of disturbing law and order.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm