ಬ್ರೇಕಿಂಗ್ ನ್ಯೂಸ್
09-10-23 02:00 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ಅಂತೂ ಕಲರ್ ಫುಲ್ ಬಿಗ್ ಬಾಸ್ ಮನೆಗೆ ಸೀಸನ್ 10 ರ ಸ್ಪರ್ಧಿಗಳು ಆಗಮಿಸಿದ್ದಾರೆ.ಸ್ಪ ರ್ಧಿಗಳ ಎಂಟ್ರಿಗೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಯಿಟ್ಟ ಬಿಗ್ ಬಾಸ್ ಮನೆಗೆ ಹೊಸ ಸ್ಪರ್ಧಿಯೊಬ್ಬರು ಎಂಟ್ರಿ ಆಗಿದ್ದಾರೆ.
ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಆಗುವ ಸ್ಪರ್ಧಿಗಳನ್ನು ವೋಟ್ ಮೂಲಕ ಆಯ್ಕೆ ಮಾಡಿಕೊಳ್ಳುವ ವಿಧಾನವಿತ್ತು. 80% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ನೇರವಾಗಿ ಮನೆಗರ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. 40% ಕ್ಕಿಂತ ಮೇಲೆ ವೋಟ್ ಬಂದ ಸ್ಪರ್ಧಿಗಳನ್ನು ವೇಟಿಂಗ್ ಲಿಸ್ಟ್ ನಲ್ಲಿದ್ದಾರೆ.


ಸದ್ಯ ಬಿಗ್ ಬಾಸ್ ಮನೆಗೆ ಮತ್ತೊಬ್ಬ ಸ್ಪರ್ಧಿ ಬಂದಿದ್ದಾರೆ. ತನ್ನ ಖಡಕ್ & ಫಿಲ್ಮಿ ಡೈಲಾಗ್ಸ್ ಗಳಿಂದಲೇ ಖ್ಯಾತಿ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಆಗಿರುವ ಪ್ರೋಮೊವನ್ನು ವಾಹಿನಿ ಹಂಚಿಕೊಂಡಿದೆ.
‘ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು, ಎಂಟ್ರಿ ಕೊಟ್ರು ಎಂಎಲ್ ಎ ಪ್ರದೀಪು’ ಎಂದು ವಾಹಿನಿ ಪ್ರೋಮೊ ಹಂಚಿಕೊಂಡಿದೆ.

ಮಾಜಿ ಸಚಿವ ಡಾ.ಕೆ ಸುಧಾಕರ್ ಲೇವಡಿ ;
ಒಬ್ಬ ರಾಜಕಾರಣಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಲೇವಡಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, " ಇಡೀ ರಾಜ್ಯದಲ್ಲಿ ಎಲ್ಲೂ ಇಲ್ಲ ಒಬ್ಬ ಎಂಎಲ್ಎ ಬಿಗ್ ಬಾಸ್ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ವ್ಯಂಗ್ಯವಾಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನ ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ. ನಾವು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು ಹೇಳಿದರು.
Chikkaballapura Congress MLA Pradeep Eshwar has made a surprise entry to the Bigg Boss Kannada season 10. The channel hosting the show confirmed the news by releasing the promo of the MLA’s entry.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm