ಬ್ರೇಕಿಂಗ್ ನ್ಯೂಸ್
11-10-23 06:31 pm HK News Desk ಕರ್ನಾಟಕ
ತುಮಕೂರು, ಅ.11: ಹಿರಿಯೂರು ಕ್ಷೇತ್ರದ ಮಾಜಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಡಿ.ಟಿ.ಶ್ರೀನಿವಾಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಅಧಿಕೃತವಾಗಿ ಕಾಂಗ್ರೆಸ್ ಸೇರುವುದನ್ನು ತಿಳಿಸಿದ್ದಾರೆ. ಅಲ್ಲದೆ, ಶಿಕ್ಷಕರ ಕ್ಷೇತ್ರದಿಂದ ಪತಿ ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ನಿನ್ನೆ ಹಿರಿಯೂರಲ್ಲಿ ಒಂದು ಸಭೆ ಮಾಡಿದ್ದೆವು. ಅದೇ ರೀತಿ ಇವತ್ತು ತುಮಕೂರಲ್ಲಿ ಸಭೆ ಮಾಡಿದ್ದೇವೆ. ಪತಿ ಶ್ರೀನಿವಾಸ್ ಕಾಂಗ್ರೆಸ್ ಪಾರ್ಟಿಯಿಂದ ಸ್ಪರ್ಧೆ ಮಾಡ್ತಾರೆ. ಅ.20ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಾರ್ಟಿ ಸೇರ್ಪಡೆ ಆಗ್ತೇವೆ ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ನಮ್ಮಿಬ್ಬರ ಜೊತೆಯಲ್ಲಿ 8 ಜನ ನಗರಸಭಾ ಸದಸ್ಯರು, ಮಾಜಿ ಜಿಪಂ, ತಾಪಂ ಸದಸ್ಯರು, ಪ್ರವರ್ಗ 1 ಒಕ್ಕೂಟದ ಎಲ್ಲಾ ಜಿಲ್ಲಾ ಘಟಕದ ಅಧ್ಯಕ್ಷರುಗಳು ಹೀಗೆ ಒಟ್ಟು 200ಕ್ಕೂ ಹೆಚ್ಚು ಜನ ಕಾಂಗ್ರೆಸ್ ಸೇರ್ಪಡೆ ಆಗುತ್ತೇವೆ ಎಂದಿದ್ದಾರೆ.
ಡಿಕೆಶಿ ಗಾಳಕ್ಕೆ ಬಿದ್ದ ಮಾಜಿ ಶಾಸಕಿ
ಒಂದು ದಿನದ ಹಿಂದಷ್ಟೇ ಡಿಕೆಶಿ ಅವರು, ಪೂರ್ಣಿಮಾ ಶ್ರೀನಿವಾಸ್ ದಂಪತಿ ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು. ವಾರದ ಹಿಂದೆ ಡಿಕೆಶಿ, ಪೂರ್ಣಿಮಾ ಶ್ರೀನಿವಾಸ್ ಮನೆಗೆ ತೆರಳಿದ್ದು ಕಾಂಗ್ರೆಸ್ ಸೇರುವ ವದಂತಿ ಹರಡಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಚುನಾವಣೆಗೂ ಮುನ್ನವೇ ಡಿಕೆ ಶಿವಕುಮಾರ್ ಮಾತನಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಸ್ಥಾನ ಕೊಡ್ತೀವಿ ಅಂದಿದ್ದರು. ಸೋತ ಬಳಿಕವೂ ಪಕ್ಷಕ್ಕೆ ಕರೆದಿದ್ದರು ಎಂದು ಹೇಳಿದರು.
ಬಿಜೆಪಿಯಲ್ಲಿ ನಮ್ಮ ಸಮುದಾಯಕ್ಕೆ ಮಹತ್ವ ನೀಡಲಿಲ್ಲ. ನಾವು 25 ಲಕ್ಷ ಜನ ಇದ್ದೇವೆ. ಸಮುದಾಯದ ಬೇಡಿಕೆಗಳಿಗೆ ಮನ್ನಣೆ ಕೊಡಲಿಲ್ಲ. ಹಾಗಾಗಿ ಪಕ್ಷಕ್ಕೆ ತೊರೆಯಬೇಕಾಯ್ತು ಎಂದು ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
Former BJP MLA Poornima Srinivas, who is set to join the Congress, claimed on Wednesday that the J P Nadda-led party failed to fulfil the promises made to the Golla cowherd community to which she belongs, prompting her to opt for a change.She also claimed that the Congress has decided to give the MLC ticket to her husband D T Srinivas from Teachers Constituency.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm